Webdunia - Bharat's app for daily news and videos

Install App

ರಾಜ್ಯಕ್ಕೂ ಎದುರಾಗಿದೆ ಡೆಲ್ಟಾ ಪ್ಲಸ್ ಭೀತಿ

Webdunia
ಗುರುವಾರ, 24 ಜೂನ್ 2021 (09:31 IST)
ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ರಾಜ್ಯಕ್ಕೆ ಈಗ ರೂಪಾಂತರಿ ತಳಿ ಡೆಲ್ಟಾ ಪ್ಲಸ್ ನ ಭೀತಿ ಆವರಿಸಿದೆ. ಮೈಸೂರಿನಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.


ಈಗಾಗಲೇ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ತಳಿಯ ಪ್ರಕರಣಗಳು ಕಂಡುಬಂದಿದೆ. ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ದೇಶದಲ್ಲಿ ವರದಿಯಾಗಿದೆ.

ಇದು ಅಪಾಯದ ಸೂಚನೆಯಾಗಿದ್ದು, ರಾಜ್ಯಕ್ಕೂ ನೆರೆಯ ರಾಜ್ಯಗಳಿಂದ ಈ ರೂಪಾಂತರಿ ತಳಿ ಕಾಲಿಡುವ ಭೀತಿ ಕಾದಿದೆ. ಈಗಷ್ಟೇ ಅನ್ ಲಾಕ್ ಆಗಿರುವ ಕರ್ನಾಟಕದಲ್ಲಿ ಜನ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಎಚ್ಚರ ತಪ್ಪಿದರೆ ರಾಜ್ಯದಲ್ಲೂ ಹೊಸ ತಳಿ ಕೊರೋನಾ ಹೆಚ್ಚುವದರಲ್ಲಿ ಸಂಶಯವಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments