ರಾಜ್ಯಕ್ಕೂ ಎದುರಾಗಿದೆ ಡೆಲ್ಟಾ ಪ್ಲಸ್ ಭೀತಿ

Webdunia
ಗುರುವಾರ, 24 ಜೂನ್ 2021 (09:31 IST)
ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ರಾಜ್ಯಕ್ಕೆ ಈಗ ರೂಪಾಂತರಿ ತಳಿ ಡೆಲ್ಟಾ ಪ್ಲಸ್ ನ ಭೀತಿ ಆವರಿಸಿದೆ. ಮೈಸೂರಿನಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.


ಈಗಾಗಲೇ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ತಳಿಯ ಪ್ರಕರಣಗಳು ಕಂಡುಬಂದಿದೆ. ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ದೇಶದಲ್ಲಿ ವರದಿಯಾಗಿದೆ.

ಇದು ಅಪಾಯದ ಸೂಚನೆಯಾಗಿದ್ದು, ರಾಜ್ಯಕ್ಕೂ ನೆರೆಯ ರಾಜ್ಯಗಳಿಂದ ಈ ರೂಪಾಂತರಿ ತಳಿ ಕಾಲಿಡುವ ಭೀತಿ ಕಾದಿದೆ. ಈಗಷ್ಟೇ ಅನ್ ಲಾಕ್ ಆಗಿರುವ ಕರ್ನಾಟಕದಲ್ಲಿ ಜನ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಎಚ್ಚರ ತಪ್ಪಿದರೆ ರಾಜ್ಯದಲ್ಲೂ ಹೊಸ ತಳಿ ಕೊರೋನಾ ಹೆಚ್ಚುವದರಲ್ಲಿ ಸಂಶಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಮ್ ನಲ್ಲಿ ಪ್ರಧಾನಿ ಮೋದಿ: ವೆಲ್ ಕಮ್ ಮೈ ಫ್ರೆಂಡ್ ಎಂದು ಸೆಲ್ಫೀ ಹಂಚಿಕೊಂಡ ಮೆಲೊನಿ

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಮುಂದಿನ ಸುದ್ದಿ
Show comments