Webdunia - Bharat's app for daily news and videos

Install App

ಬಿಸಿಲೂರಿಗೆ ಇನ್ನೊಂದು ಸಚಿವ ಸ್ಥಾನದ ಬೇಡಿಕೆ

Webdunia
ಬುಧವಾರ, 3 ಅಕ್ಟೋಬರ್ 2018 (15:20 IST)
ಕಲಬುರ್ಗಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಗಮನಕ್ಕ ತರಲಾಗಿದೆ ಎಂದು ಸಚಿವ ತಿಳಿಸಿದ್ದಾರೆ.
ಹೈ ಕಮಾಂಡ್ ಗಮನಕ್ಕೆ ಕಲಬುರಗಿಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂಬ ಎಂಬ ವಿಷಯ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿಯಲ್ಲಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜಿಲ್ಲೆ ಅತ್ಯಂತ ದೊಡ್ಡ ಜಿಲ್ಲೆ. ಹಾಗಾಗಿ ನಮ್ಮ ಜಿಲ್ಲೆಗೆ ಇನ್ನೊಬ್ಬರಿಗೆ ಸಚಿವಸ್ಥಾನ ಕೊಡಬೇಕು  ಎಂದು ನಾನು, ಶಾಸಕ  ಉಮೇಶ ಜಾದವ, ಶಾಸಕ ಅಜಯಸಿಂಗ್ ಸೇರಿ ಎಲ್ಲರೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ.

ಇನ್ನೊಬ್ಬರಿಗೆ ಸಚಿವಸ್ಥಾನ ಕೊಟ್ಟರೆ ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ಆಗುತ್ತವೆ. ಮೂವರು ಶಾಸಕರಲ್ಲಿ ಯಾರಿಗೆ ಸಚಿವಸ್ಥಾನ ಕೊಟ್ಟರು ನಡೆಯುತ್ತದೆ ಎಂದು ಹೈ ಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಮುಂದಿನ ಸುದ್ದಿ
Show comments