Webdunia - Bharat's app for daily news and videos

Install App

ಬಿಸಿಲೂರಿಗೆ ಇನ್ನೊಂದು ಸಚಿವ ಸ್ಥಾನದ ಬೇಡಿಕೆ

Webdunia
ಬುಧವಾರ, 3 ಅಕ್ಟೋಬರ್ 2018 (15:20 IST)
ಕಲಬುರ್ಗಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಗಮನಕ್ಕ ತರಲಾಗಿದೆ ಎಂದು ಸಚಿವ ತಿಳಿಸಿದ್ದಾರೆ.
ಹೈ ಕಮಾಂಡ್ ಗಮನಕ್ಕೆ ಕಲಬುರಗಿಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂಬ ಎಂಬ ವಿಷಯ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿಯಲ್ಲಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜಿಲ್ಲೆ ಅತ್ಯಂತ ದೊಡ್ಡ ಜಿಲ್ಲೆ. ಹಾಗಾಗಿ ನಮ್ಮ ಜಿಲ್ಲೆಗೆ ಇನ್ನೊಬ್ಬರಿಗೆ ಸಚಿವಸ್ಥಾನ ಕೊಡಬೇಕು  ಎಂದು ನಾನು, ಶಾಸಕ  ಉಮೇಶ ಜಾದವ, ಶಾಸಕ ಅಜಯಸಿಂಗ್ ಸೇರಿ ಎಲ್ಲರೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ.

ಇನ್ನೊಬ್ಬರಿಗೆ ಸಚಿವಸ್ಥಾನ ಕೊಟ್ಟರೆ ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ಆಗುತ್ತವೆ. ಮೂವರು ಶಾಸಕರಲ್ಲಿ ಯಾರಿಗೆ ಸಚಿವಸ್ಥಾನ ಕೊಟ್ಟರು ನಡೆಯುತ್ತದೆ ಎಂದು ಹೈ ಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments