ಬಿಎಸ್​ವೈ, ಬೊಮ್ಮಾಯಿ, ವಿಜಯೇಂದ್ರಗೆ ಬೇಡಿಕೆ

Webdunia
ಗುರುವಾರ, 27 ಏಪ್ರಿಲ್ 2023 (18:40 IST)
ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣಾ ಅಖಾಡ ರಂಗೇರುತಿದ್ದು, ಮಾಜಿ ಮುಖ್ಯಮಂತ್ರಿ B.S ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜಿಪಿ ರಾಜ್ಯಧ್ಯಾಕ್ಷ ವಿಜಯೇಂದ್ರಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಬಿಜೆಪಿಯನ್ನ ಲಿಂಗಾಯತ ವಿರೋಧಿಯೆಂದು ಬಿಂಬಿಸುತ್ತಿರುವ ಕಾಂಗ್ರೆಸ್ ಆರೋಪದಿಂದ ಟೆನ್ಷನ್‌ಗೆ ಒಳಗಾಗಿರುವ ಬಿಜೆಪಿ ಅಭ್ಯರ್ಥಿಗಳು, ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಮೂವರು ನಾಯಕರಿಗೆ ಆಹ್ವಾನ ಮಾಡಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಿಂಗಾಯತ ಸಮುದಾಯವಿದ್ದು, 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಮತಗಳು ‘ಕೈ’ ತಪ್ಪುವ ಆತಂಕದಲ್ಲಿರುವ ಬಿಜೆಪಿ ಅಭ್ಯರ್ಥಿಗಳು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ, ಬಿಎಸ್‌ ಯಡಿಯೂರಪ್ಪ , ಸಿಎಂ ಬೊಮ್ಮಾಯಿ, B.Y.ವಿಜಯೇಂದ್ರ, ಯತ್ನಾಳ್‌ಗೆ ಆಹ್ವಾನ ನೀಡಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments