ಬಿಎಸ್​ವೈ, ಬೊಮ್ಮಾಯಿ, ವಿಜಯೇಂದ್ರಗೆ ಬೇಡಿಕೆ

Webdunia
ಗುರುವಾರ, 27 ಏಪ್ರಿಲ್ 2023 (18:40 IST)
ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣಾ ಅಖಾಡ ರಂಗೇರುತಿದ್ದು, ಮಾಜಿ ಮುಖ್ಯಮಂತ್ರಿ B.S ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜಿಪಿ ರಾಜ್ಯಧ್ಯಾಕ್ಷ ವಿಜಯೇಂದ್ರಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಬಿಜೆಪಿಯನ್ನ ಲಿಂಗಾಯತ ವಿರೋಧಿಯೆಂದು ಬಿಂಬಿಸುತ್ತಿರುವ ಕಾಂಗ್ರೆಸ್ ಆರೋಪದಿಂದ ಟೆನ್ಷನ್‌ಗೆ ಒಳಗಾಗಿರುವ ಬಿಜೆಪಿ ಅಭ್ಯರ್ಥಿಗಳು, ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಮೂವರು ನಾಯಕರಿಗೆ ಆಹ್ವಾನ ಮಾಡಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಿಂಗಾಯತ ಸಮುದಾಯವಿದ್ದು, 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಮತಗಳು ‘ಕೈ’ ತಪ್ಪುವ ಆತಂಕದಲ್ಲಿರುವ ಬಿಜೆಪಿ ಅಭ್ಯರ್ಥಿಗಳು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ, ಬಿಎಸ್‌ ಯಡಿಯೂರಪ್ಪ , ಸಿಎಂ ಬೊಮ್ಮಾಯಿ, B.Y.ವಿಜಯೇಂದ್ರ, ಯತ್ನಾಳ್‌ಗೆ ಆಹ್ವಾನ ನೀಡಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮುಂದಿನ ಸುದ್ದಿ
Show comments