Webdunia - Bharat's app for daily news and videos

Install App

ವಿಶ್ವವಿದ್ಯಾಲಯದಲ್ಲಿ ಮೃತ ಪಟ್ಟ ವಿದ್ಯಾರ್ಥಿಗೆ ಪರಿಹಾರ ನೀಡುವಂತೆ ಒತ್ತಾಯ

Webdunia
ಮಂಗಳವಾರ, 11 ಅಕ್ಟೋಬರ್ 2022 (19:43 IST)
ಬೆಂಗಳೂರುವಿಶ್ವವಿದ್ಯಾನಿಲಯ ವಿದ್ಯಾರ್ಥಿನಿ ಅಪಘಾತ ಪ್ರಕರಣ ಸಂಬಂಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ ಗಂಭೀರ ಸ್ಥಿತಿಯಲ್ಲಿ ಇರುವ ವಿದ್ಯಾರ್ಥಿನಿಗೆ1.5 ಕೋಟಿ ರೂ.ಪರಿಹಾರ ನೀಡಬೇಕು.ಸ್ಥಳಕ್ಕೆ ಕೂಡಲೇ ಸಿಎಂ ಮತ್ತು ಶಿಕ್ಷಣ ಸಚಿವರು ಆಗಮಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.ಬಸ್ ಇಳಿಯುವಾಗ ಆಯತಪ್ಪಿ ಬಿದ್ದ ಬೆಂಗಳೂರು ವಿಶ್ವವಿದ್ಯಾನಿಯಲದ ವಿದ್ಯಾರ್ಥಿನಿ ಶಿಲ್ಪಶ್ರೀ (22) ಎಂಬುವವರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನೀಡಿರುವ ವೈದ್ಯರು ಇನ್ನೂ ಎರಡರಿಂದ ಮೂರು ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿದ್ಯಾರ್ಥಿನಿ ಸೂಕ್ತ ಪರಿಹಾರ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಶಿಕ್ಷಣ ಸಚಿವರು ಹಾಗೂ ಸಾರಿಗೆ ಸಚಿವರು ಸ್ಥಳಕ್ಕೆ ಬರಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರನ್ನು ಓಡಿಸಿ ಎಂದು ಭರ್ಜರಿ ಭಾಷಣ ಮಾಡಿದ ಲಾಲೂ ಯಾದವ್: ಹೇಳಲು ತಕ್ಕ ವ್ಯಕ್ತಿ ಎಂದ ಪಬ್ಲಿಕ್

ಮೋದಿ ದೊಡ್ಡ ಮತಗಳ್ಳ, ಅವರನ್ನು ಓಡಿಸಬೇಕು ಎಂದ ಮಲ್ಲಿಕಾರ್ಜುನ ಖರ್ಗೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಮುಂದಿನ ಸುದ್ದಿ
Show comments