Webdunia - Bharat's app for daily news and videos

Install App

ರಂಜನ್ ಸಾಬ್ ಪುತ್ಥಳಿ ನಿರ್ಮಾಣಕ್ಕೆ ಆಗ್ರಹ

Webdunia
ಮಂಗಳವಾರ, 25 ಸೆಪ್ಟಂಬರ್ 2018 (17:06 IST)
ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮ್ರತಪಟ್ಟ ರಂಜನ್ ಸಾಬ್ ರವರ ನೆನಪಿಗಾಗಿ ನಗರದಲ್ಲಿ ಅವರ ಪುತ್ಧಳಿಯನ್ನು  ನಿರ್ಮಾಣ ಮಾಡುವಂತೆ ಆಗ್ರಹಿಸಲಾಗಿದೆ.

ಕನ್ನಡ ಕ್ರಿಯಾ ಸಮಿತಿಯ ಸದಸ್ಯ ಅಪ್ಪಟ ಕನ್ನಡ ಪ್ರೇಮಿ 1953 ರಲ್ಲಿ ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮ್ರತಪಟ್ಟ ರಂಜನ್ ಸಾಬ್ ರವರ ನೆನಪಿಗಾಗಿ ಬಳ್ಳಾರಿ ನಗರದಲ್ಲಿ ಅವರ ಪುತ್ಧಳಿಯನ್ನು  ನಿರ್ಮಾಣ ಮಾಡುವಂತೆ ಅಗ್ರಹಿಸಿ  ಕರ್ನಾಟಕ ಜನ ಸ್ಯೆನ್ಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.  

ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಮೈಸೂರು  ಪ್ರಾಂತ ಸೇರಲು ಕೆಲ ಕಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ನಂತರದಲ್ಲಿ ಬಳ್ಳಾರಿ, ಮೈಸೂರು ವೀಲಿನದ ಸಂಭ್ರಮಾಚರಣೆಗಾಗಿ ಬಳ್ಳಾರಿನಗರದಲ್ಲಿ ನಿರ್ಮಿಸಿದ್ದ ಸಭಾ ವೇದಿಕೆಯನ್ನು ಸುಡಲು ಕೆಲ ವಿರೋಧಿಗಳು ಪ್ರಯತ್ನಿಸಲ್ಕಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಸಭಾ ಮಂಟಪದ ರಕ್ಷಣೆಯ ಹೊಣೆ ಹೊತ್ತು ಅಲ್ಲಿಯೇ ಮಲಗಿದ್ದ ರಂಜಾನ್ ಸಾಬ್ ಮೇಲೆ ಕೆಲ ದುಷ್ಕರ್ಮಿಗಳು ಆಸಿಡ್ ಬಾಂಬ್ ಎಸೆದ ಹಿನ್ನಲೆಯಲ್ಲಿ ಅವರು ಅಲ್ಲಿಯೇ ಸಾವನ್ನಪ್ಪಿದ್ದರು.
ಅವರು ಹುತ್ಮಾತರಾದ ನೆನಪಿಗಾಗಿ ಬಳ್ಳಾರಿ ನಗರದ ಪ್ರಮುಖ ವೃತ್ತದಲ್ಲಿ ಅವರ ಪುತ್ಥಳಿ ನಿರ್ಮಿಸಲು ಅಗ್ರಹಿಸಿ ಹಲವು  ಮನವಿ ಸಲ್ಲಿಸಿದ್ದರೂ  ನಿರ್ಲಕ್ಷ್ಯವಹಿಸುತ್ತಾ ಬರಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕ್ಕೆ ಗೊಳ್ಳುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕ ಜನ ಸೈನ್ಯ ರಾಜಾಧ್ಯಕ್ಷ  ಎರ್ರಿಸ್ವಾಮಿ, ಉಪಾಧ್ಯಕ್ಷ ಹೊನ್ನೂರಪ್ಪ, ಫಯಾಜ್ ಭಾಷ, ಚಿದಾನಂದ ಇನ್ನಿತರರು ಭಾಗಹಿಸಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments