Webdunia - Bharat's app for daily news and videos

Install App

ಮದುವೆ ಮಂಟಪದಲ್ಲೇ ವರದಕ್ಷಿಣೆಗೆ ಡಿಮ್ಯಾಂಡ್‌

Webdunia
ಮಂಗಳವಾರ, 2 ಜನವರಿ 2024 (21:00 IST)
ತಾಳಿ ಕಟ್ಟುವ ಸಮಯದಲ್ಲಿ ವರದಕ್ಷಿಣೆ ಹಣಕ್ಕೆ ಬೇಡಿಕೆಯಿಟ್ಟ ವರನೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ಖಾನಾಪುರದಲ್ಲಿ ಭಾನುವಾರ ನಡೆದಿದೆ. ಧಾರವಾಡ ನಿವಾಸಿ , ಸರ್ಕಾರಿ ಉದ್ಯೋಗ ವಿಠ್ಠಲ ಪಾಟೀಲ ಬಂಧಿತ ಆರೋಪಿ. ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥವಾಗಿದ್ದು, ಡಿ. 31 ರಂದು ವಿವಾಹ ನಿಶ್ಚಯವಾಗಿತ್ತು. 

ಆದರೆ ಮದುವೆ ಮಂಟಪದಲ್ಲಿ ಕಿರಿಕ್‌ ತೆಗೆದ ವರ 10 ಲಕ್ಷ ರೂ. ವರದಕ್ಷಿಣೆ ಹಾಗೂ 100 ಗ್ರಾಂ ಚಿನ್ನಕ್ಕೆ ಬೇಡಿಕಯಿಟ್ಟಿದ್ದ. ವರದಕ್ಷಿಣೆ ಕೊಡದಿದ್ದರೆ ಮದುವೆ ಆಗುವುದಿಲ್ಲ ಎಂದು ಹಠ ಹಿಡಿದಿದ್ದ. ವರನ ಮನವೊಲಿಸುವಲ್ಲಿ ವಿಫಲವಾರ ವಧುವಿನ ಮನೆಯವರು ಬೇಸತ್ತು, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.  ವರನನ್ನು ವಶಕ್ಕೆ ಪಡೆದು ನ್ಯಾಯಾಲಯದಲ್ಲಿ ಹಾಜರುಪಡಿಸಿದ ಪೊಲೀಸರು ನ್ಯಾಯಾಧೀಶರ ಸೂಚನೆ ಮೇರೆಗೆ ಆರೋಪಿ ವರನನ್ನು ಬೆಳಗಾವಿ ಜಿಲ್ಲಾ ಕಾರಾಗೃಹಕ್ಕೆ ರವಾನಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments