Webdunia - Bharat's app for daily news and videos

Install App

ನಿವೃತ್ತ ನೌಕರರಿಂದ ಉಚಿತ ಪ್ರಯಾಣಕ್ಕೆ ಬೇಡಿಕೆ

Webdunia
ಸೋಮವಾರ, 5 ಜೂನ್ 2023 (08:53 IST)
ಬೆಂಗಳೂರು : ರಾಜ್ಯದಲ್ಲಿ 11 ರಿಂದ ನಾರಿಯರಿಗೆ ಫ್ರೀ ಬಸ್ ಪ್ರಯಾಣ ಮಾಡಲು ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರು ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಅಂತ ಬೇಡಿಕೆ ಇಟ್ಟಿದ್ದಾರೆ.
 
ರಾಜ್ಯದಲ್ಲಿ ಅಂದಾಜು ಹತ್ತು ಸಾವಿರ ನಿವೃತ್ತ ನೌಕರರು ಇದ್ದಾರೆ. ಜೂನ್ 11 ರಂದು ಫ್ರೀ ಬಸ್ ಸ್ಕೀಂ ಚಾಲನೆ ವೇಳೆ ನಾಲ್ಕು ನಿಗಮಗಳ ನಿವೃತ್ತಿ ಹೊಂದಿದ ನೌಕರರ ಪತಿ/,ಪತ್ನಿಗೆ ಉಚಿತ ಪ್ರಯಾಣ ಘೋಷಣೆಗೆ ಒತ್ತಾಯ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೆಎಸ್ಆರ್ ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಮನವಿ ಮಾಡಿಕೊಂಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments