Webdunia - Bharat's app for daily news and videos

Install App

ಹಂಪಿ ಉತ್ಸವಕ್ಕಾಗಿ ಭಿಕ್ಷೆ ಬೇಡ್ತಿನಿ ಎಂದ ಶಾಸಕ

Webdunia
ಭಾನುವಾರ, 2 ಡಿಸೆಂಬರ್ 2018 (17:31 IST)
ರಾಜ್ಯದ ಮೈತ್ರಿ ಸರ್ಕಾರಕ್ಕೆ ಐತಿಹಾಸಿಕ ಹಂಪಿ ಉತ್ಸವ ನಡೆಸಲು ಹಣದ ಕೊರತೆ ಇದೆ ಎಂದು ಹೇಳಿದರೆ ನಾವು ನಮ್ಮ ಪಕ್ಷದಿಂದ ಭಿಕ್ಷೆ ಬೇಡಿ ಉತ್ಸವ ನಡೆಸಲು ಸರ್ಕಾರಕ್ಕೆ ಹಣ ನೀಡಲಿದ್ದೇವೆ. ಹೀಗಂತ ಶಾಸಕ ಸವಾಲು ಹಾಕಿದ್ದಾರೆ.

ಹಂಪಿ ಉತ್ಸವ ನಡೆಸದೇ ಇರಲು ಸರಕಾರ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಬಳ್ಳಾಗಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಈ ರೀತಿಯಾಗಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿ ವರ್ಷದಂತೆ ವರ್ಷವೂ ಮೂರು ದಿನಗಳ ಕಾಲ ಉತ್ಸವ ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಹೊರ ಜಿಲ್ಲೆಯವರಾಗಿರುವುದರಿಂದ ಅವರಿಗೆ ಆಸಕ್ತಿ ಇಲ್ಲ. ಇದೇ ಜಿಲ್ಲೆಯವರಾಗಿದ್ದರೆ ಆಸಕ್ತಿ ಇರುತ್ತಿತ್ತು ಎಂದು ಆರೋಪಿಸಿದರು. ಹಂಪಿ ಉತ್ಸವ ನಡೆಸುವಂತೆ ತಿಂಗಳ 10ರಿಂದ ಆರಂಭಗೊಳ್ಳುವ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೆ ಮಾಡುವುದಾಗಿ ಹೇಳಿದರು.

ಉಪಚುನಾವಣೆಯಲ್ಲಿ ಗೆದ್ದೀವಿ ಎಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅದ್ದೂರಿ ಸಮಾರಂಭ ಮಾಡುವವರು ಹಂಪಿ ಉತ್ಸವಕ್ಕೆ ಬರಗಾಲ ಎನ್ನುವುದು ಸರಿಯಲ್ಲವೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments