Webdunia - Bharat's app for daily news and videos

Install App

ಹಂಪಿ ಉತ್ಸವ ನಡೆಸುವಂತೆ ಆಗ್ರಹ

Webdunia
ಮಂಗಳವಾರ, 8 ಜನವರಿ 2019 (19:04 IST)
ಹಂಪಿ ಉತ್ಸವ ನಡೆಸುವಂತೆ ಆಗ್ರಹಿಸಿ .13 ರಂದು ಹೊಸಪೇಟೆಯ ತಹಸಿಲ್ದಾರ್ ಕಚೇರಿಯಿಂದ ಹಂಪಿವರೆಗೆ ಕರ್ನಾಟಕ ಜನ ಕಲ್ಯಾಣ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಲಾವಿದರು, ಸಾಹಿತಿಗಳು ಪಾದಯಾತ್ರೆ ನಡೆಸಲಿದ್ದಾರೆ.

ಸುದ್ದಿಗೋಷ್ಟಿ ನಡೆಸಿದ ಜನ ಕಲ್ಯಾಣ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಜೆ.ಎಂ.ಬಸವರಾಜ್ ಸ್ವಾಮಿ,  ಪ್ರತಿ ವರ್ಷದಂತೆ ವರ್ಷ ನವೆಂಬರ್ 3 ರಿಂದ ಹಂಪಿ ಉತ್ಸವ ನಡೆಸಲು ಎಲ್ಲಾ ಸಿದ್ದತೆಯನ್ನು ಜಿಲ್ಲಾಡಳಿತ ನಡೆಸಿತ್ತು.

ಕುರಿತು ಅನೇಕ ಪೂರ್ವಭಾವಿ ಸಭೆಗಳನ್ನು ನಡೆಸಿತ್ತು. ಕಲಾವಿದರಿಂದ ಅರ್ಜಿಗಳನ್ನು ಪಡೆದಿತ್ತು. ಆದರೆ ಲೋಕಸಭೆಯ ಉಪ ಚುನಾವಣೆ ಘೋಷಣೆ ಮಾಡಿದ್ದರಿಂದ ನೀತಿ ಸಂಹಿತೆ ಹಿನ್ನಲೆಯಲ್ಲಿ ಮುಂದೂಡಲಾಯಿತು. ಆದರೆ ಚುನಾವಣೆ ಮುಗಿದ ಮೇಲೆ ಉತ್ಸವ ನಡೆಸಲುಮುಂದಾಗದೆ, ಜಿಲ್ಲೆಯ ಜನರ, ಕಲಾವಿದರ ಅಭಿಪ್ರಾಯ ಪಡೆಯದೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವ ಕುಮಾರ್ ಅವರು ಉತ್ಸವವನ್ನು ವರ್ಷ ಬರಗಾಲದ ಹಿನ್ನಲೆಯಲ್ಲಿ ನಡೆಸದೇ ಇರುವ ಬಗ್ಗೆ ಪ್ರಕಟಿಸಿದರು. ಆಗ ಕಲಾವಿದರು, ಸಾಹಿತಿಗಳು, ವಿವಿಧ ಸಂಘಟನೆಗಳ ಮುಖಂಡರು, ಪ್ರತಿಪಕ್ಷಗಳ ನಾಯಕರು ಬಗ್ಗೆ ವಿರೋಧ ವ್ಯಕ್ತ ಪಡಿಸಿದ ಮೇಲೆ. ಹಂಪಿ ಉತ್ಸವ ರದ್ದು ಮಾಡಿಲ್ ಜನವರಿ ತಿಂಗಳ 12 ಮತ್ತು 13 ರಂದು ಸರಳವಾಗಿ ಆಚರಿಸುವ ಬಗ್ಗೆ ಸರಕಾರ ಸದನದಲ್ಲಿ ಪ್ರಕಟಿಸಿತ್ತು.

ಪ್ರಕಟಣೆ ಪ್ರಕಟಣೆಯಾಗಿದೆ ಹೊರೆತು ಯಾವುದೇ ಸಿದ್ದತೆ ಗಳು ನಡೆದಿಲ್ಲ. ಬಗ್ಗೆ ಜಿಲ್ಲಾಡಳಿತವೂ ಸ್ಪಷ್ಟ ಹೇಳಿಕೆ ನೀಡದೆ ಬಗ್ಗೆ ಸರಕಾರ ಯಾವುದೇ ನಿರ್ದೇಶನ ನೀಡಿಲ್ಲ ಎಂದಿದ್ದಾರೆ. ಅದಕ್ಕಾಗಿ ಉತ್ಸವ ನಡೆಸಬೇಕೆಂದು ಕಲಾವಿದರ ಸಹಕಾರದೊಂದಿಗೆ ಒತ್ತಾಯಿಸಲು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments