ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಅವ್ಯವಹಾರ ತನಿಖೆಗೆ ಆಗ್ರಹ

Webdunia
ಬುಧವಾರ, 5 ಸೆಪ್ಟಂಬರ್ 2018 (19:38 IST)
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಆಗಿದೆಯಾ? ಇಂಥದ್ದೊಂದು ಚರ್ಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗ್ರಾಸವೊದಗಿಸಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಭಾರಿ ಪ್ರಮಾಣದಲ್ಲಿ ಆಗಿದೆ. ಹೀಗಾಗಿ ಈ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ರೈತರಿಗಿಂತಲೂ ಈ ಯೋಜನೆ ಖಾಸಗಿ ವಿಮಾ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೇನು ಮದುವೆಯಾಗಬೇಕೆನ್ನುಷ್ಟರಲ್ಲಿ ಮಂಟಪದಿಂದ ಹೊರನಡೆದ ವಧು, ಕಾರಣ ಇಲ್ಲಿದೆ

ರಾಜಿ ಪಂಚಾತಿಗೆ ಬೆನ್ನಲ್ಲೇ ಅನುಮಾನಸ್ಪದವಾಗಿ ಪತಿಯ ಶವ ಪತ್ತೆ, ಪತ್ನಿ ಮೇಲೆಯೇ ಸಂಶಯ

ಇರಾನ್ ಕೇಂದ್ರ ಸ್ಥಾನದ ಮೇಲೆ ಇಸ್ರೇಲ್ ದಾಳಿ: ತುರ್ತು ಪರಿಸ್ಥಿತಿ ಘೋಷಣೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments