Webdunia - Bharat's app for daily news and videos

Install App

ಪದವಿ ಪರೀಕ್ಷೆ ಮುಂದೂಡಲು ಆಗ್ರಹ

Webdunia
ಗುರುವಾರ, 1 ಸೆಪ್ಟಂಬರ್ 2022 (13:42 IST)
ಧಾರವಾಡ : ಸೆಪ್ಟೆಂಬರ್ 1 ರಿಂದ 20 ರವರೆಗೆ ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನಾ ಭರ್ತಿಗಾಗಿ ದೈಹಿಕ ಪರೀಕ್ಷೆ ನಡೆಯಲಿವೆ.

ಈ ದೈಹಿಕ ಪರೀಕ್ಷೆಗೆ ಸಾಕಷ್ಟು ವಿದ್ಯಾರ್ಥಿಗಳು ಹೋಗಲು ತಯಾರಿ ನಡೆಸಿದ್ದಾರೆ. ಆದರೆ ಈಗ ಆ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಆರಂಭವಾಗಿದೆ.

ಧಾರವಾಡ ಕರ್ನಾಟಕ ವಿವಿಯ ಪದವಿ ಪರೀಕ್ಷೆಗಳು ಕೂಡಾ ಇದೇ ಸಮಯದಲ್ಲಿ ಇವೆ. ಈಗಾಗಲೇ ಆಗಸ್ಟ್ 29 ರಿಂದ ಸೆಪ್ಟೆಂಬರ್ 20ರವರೆಗೆ ಕರ್ನಾಟಕ ವಿವಿ ಪರೀಕ್ಷಾ ದಿನಾಂಕ ಘೋಷಣೆ ಮಾಡಿ ಆಗಿದೆ. ಆದರೆ ಇದೇ ಸಮಯದಲ್ಲಿ ಸೇನಾ ಭರ್ತಿಯ ದೈಹಿಕ ಪರೀಕ್ಷೆ ಇವೆ.

ಕರ್ನಾಟಕ ವಿವಿ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಈಗ ಪದವಿ ಪರೀಕ್ಷೆ ಬರೆಯಬೇಕೋ ಅಥವಾ ಅಗ್ನಿಪಥ್ ದೈಹಿಕ ಪರೀಕ್ಷೆಗೆ ಹೋಗಬೇಕೋ ಎನ್ನುವ ಗೊಂದಲದಲ್ಲಿದ್ದಾರೆ.

ಹೀಗಾಗಿ ಕರ್ನಾಟಕ ವಿವಿಯ ಮೌಲ್ಯ ಮಾಪನ ಕುಲಸಚಿವರಿಗೆ ಮನವಿ ಕೊಟ್ಟು ಸೆಪ್ಟೆಂಬರ್ 20ರ ನಂತರ ಪದವಿ ಪರೀಕ್ಷೆ ನಡೆಸಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments