ಮಾವಿಗೆ ಬೆಂಬಲ ಬೆಲೆ ಘೋಷಣೆಗೆ ಆಗ್ರಹ

Webdunia
ಶುಕ್ರವಾರ, 6 ಜುಲೈ 2018 (15:02 IST)
ಮಾವು ಎಂದರೆ ಸಾಕು ಥಟ್ಟನೆ ಎಲ್ಲರ ಬಾಯಲ್ಲಿ ನೀರೂರುತ್ತೆ. ಹಣ್ಣುಗಳ ರಾಜನಾಗಿರುವ ಮಾವಿಗೆ ರಾಜ್ಯ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಹೀಗಂತ ಆಗ್ರಹಿಸಿ ಬೆಳೆಗಾರರು ಧರಣಿ ಮಾಡಿದ್ದಾರೆ.
 
ಮಾವಿಗೆ ಬೆಂಬಲ ಬೆಲೆಯನ್ನು ನೀಡಬೇಕೆಂದು ಆಗ್ರಹಿಸಿ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. 
 
ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಮಾವು ತಿರುಳು ಕಾರ್ಖಾನೆ ಸ್ಥಾಪನೆ ಮಾಡಬೇಕು. ಆಂಧ್ರ ಪ್ರದೇಶ ಮತ್ತು ತಮಿಳುನಾಡು ಸರಕಾರಗಳು ಮಾವಿನ ಹಣ್ಣು ಸರಬರಾಜು ಮೇಲೆ ನಿಷೇಧ ಹೇರಿರುವುದನ್ನು ತೆರವುಗೊಳಿಸಬೇಕೆಂದು ಧರಣಿ ನಿರತರು ಒತ್ತಾಯಿಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ಮುಂದಿನ ಸುದ್ದಿ
Show comments