Webdunia - Bharat's app for daily news and videos

Install App

ಸರ್ಕಾರಿ ಬಸ್ ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್

Webdunia
ಗುರುವಾರ, 19 ಅಕ್ಟೋಬರ್ 2023 (17:00 IST)
ಸೋಮವಾರ ಆಯುಧ ಪೂಜೆ ಹಿನ್ನಲೆ ಸರ್ಕಾರಿ ಬಸ್ ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್ ಶುರುವಾಗಿದೆ.ಬೆಲೆ ಏರಿಕೆ ಹಿನ್ನೆಲೆ ನೌಕರರಿಂದ ಹೆಚ್ಚುವರಿ ಹಣಕ್ಕೆ ಒತ್ತಾಯ ಮಾಡಲಾಗ್ತಿದೆ.ಪ್ರತಿ ವರ್ಷ ಆಯುಧ ಪೂಜೆಗೆ ಜೀಪ್, ಕಾರ್ ಗೆ 40 ರೂ,  ಬಸ್ ಗಳಿಗೆ ತಲಾ 100 ರೂ. ಬಿಡುಗಡೆ ನಿಗಮಗಳು ಮಾಡುತ್ತಿತ್ತು.ಆದ್ರೆ ಈ ಬಾರಿ ಪ್ರತಿ ಬಸ್ ಗೆ 500 ರೂ. ಬಿಡುಗಡೆ ಮಾಡುವಂತೆ ನೌಕರರು ಒತ್ತಾಯ  ಮಾಡಿದ್ದಾರೆ.ಆಯುಧ ಪೂಜೆ ಸಂಭ್ರಮದಿಂದ ಆಚರಿಸಲು ಸಾರಿಗೆ ನಿಗಮದ ನೌಕರರ ತೀರ್ಮಾನ ಮಾಡಿದ್ದು,ಒಂದು ಬಸ್ ಗೆ ಸರಳವಾಗಿ ಪೂಜೆ ಮಾಡಲು ಬಾಳೆಕಂದು ತೆಂಗಿನಕಾಯಿ,ಕರ್ಪೂರ ,ಕುಂಕುಮ, ಬೂದು ಕುಂಬಳಕಾಯಿ ವಿಭೂತಿ ಅಗತ್ಯವಿದೆ.ಪ್ರತಿ‌ಬಾರಿ  ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿ ಜಿಪುಣತನ ತೋರುತ್ತಿದ್ದಾರೆ ಮ ಹೀಗಾಗಿ ಈ ಬಾರಿ ಆಯುಧ ಪೂಜೆ ಸಂಭ್ರಮಕ್ಕೆ ಹೆಚ್ಚುವರಿ ಹಣ ನೀಡುವಂತೆ AITUC ಯಿಂದ ಪಟ್ಟುಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments