Webdunia - Bharat's app for daily news and videos

Install App

ಸರ್ಕಾರಿ ಬಸ್ ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್

Webdunia
ಭಾನುವಾರ, 22 ಅಕ್ಟೋಬರ್ 2023 (12:59 IST)
ಸೋಮವಾರ ಆಯುಧ ಪೂಜೆ ಹಿನ್ನಲೆ ಸರ್ಕಾರಿ ಬಸ್ ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್ ಶುರುವಾಗಿದೆ.ಬೆಲೆ ಏರಿಕೆ ಹಿನ್ನೆಲೆ ನೌಕರರಿಂದ ಹೆಚ್ಚುವರಿ ಹಣಕ್ಕೆ ಒತ್ತಾಯ ಮಾಡಲಾಗ್ತಿದೆ.

ಪ್ರತಿ ವರ್ಷ ಆಯುಧ ಪೂಜೆಗೆ ಜೀಪ್, ಕಾರ್ ಗೆ 40 ರೂ,  ಬಸ್ ಗಳಿಗೆ ತಲಾ 100 ರೂ. ಬಿಡುಗಡೆ ನಿಗಮಗಳು ಮಾಡುತ್ತಿತ್ತು.ಆದ್ರೆ ಈ ಬಾರಿ ಪ್ರತಿ ಬಸ್ ಗೆ 500 ರೂ. ಬಿಡುಗಡೆ ಮಾಡುವಂತೆ ನೌಕರರು ಒತ್ತಾಯ  ಮಾಡಿದ್ದಾರೆ.

ಆಯುಧ ಪೂಜೆ ಸಂಭ್ರಮದಿಂದ ಆಚರಿಸಲು ಸಾರಿಗೆ ನಿಗಮದ ನೌಕರರ ತೀರ್ಮಾನ ಮಾಡಿದ್ದು,ಒಂದು ಬಸ್ ಗೆ ಸರಳವಾಗಿ ಪೂಜೆ ಮಾಡಲು ಬಾಳೆಕಂದು ತೆಂಗಿನಕಾಯಿ,ಕರ್ಪೂರ ,ಕುಂಕುಮ, ಬೂದು ಕುಂಬಳಕಾಯಿ ವಿಭೂತಿ ಅಗತ್ಯವಿದೆ.

ಪ್ರತಿ‌ಬಾರಿ  ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿ ಜಿಪುಣತನ ತೋರುತ್ತಿದ್ದಾರೆ ಮ ಹೀಗಾಗಿ ಈ ಬಾರಿ ಆಯುಧ ಪೂಜೆ ಸಂಭ್ರಮಕ್ಕೆ ಹೆಚ್ಚುವರಿ ಹಣ ನೀಡುವಂತೆ AITUC ಯಿಂದ ಪಟ್ಟುಹಿಡಿದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments