ಪಾಕ್ ವಿರುದ್ಧ ಪ್ರತಿಕಾರಕ್ಕೆ ಆಗ್ರಹ

Webdunia
ಶನಿವಾರ, 16 ಫೆಬ್ರವರಿ 2019 (11:30 IST)
ಭಾರತೀಯ ವೀರ ಸೈನಿಕರ ಮೇಲೆ ಪಾಕಿಸ್ತಾನಿ ಉಗ್ರ ಸಂಘಟನೆಯ ದಾಳಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿವೆ.

ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವಣ್ಣದೇವರ ಮಠದಿಂದ ತಾಲೂಕು ಕಚೇರಿವರೆಗೂ ಉಗ್ರರ ವಿರುದ್ಧ ಪ್ರತಿಭಟನಾ ರ್ಯಾಲಿಯನ್ನು ಭಾರತೀಯ ಕಿಸಾನ್ ಸಂಘ ಹಾಗೂ ಸಂಘ ಪರಿವಾರದವರು ನಡೆಸಿದರು. ವೀರಯೋಧರ ಹುತಾತ್ಮರ ಆತ್ಮಕ್ಕೆ ಶಾಂತಿ ಸಿಗಲೆಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

 ಮೆರವಣಿಗೆ ನಡೆಸಿ ಮೌನಾಚರಣೆಯನ್ನು ಪದಾಧಿಕಾರಿಗಳು ಕೈಗೊಂಡರು. ನೆಲಮಂಗಲ ತಾಲೂಕು ತಹಶೀಲ್ದಾರ್ ಕೆ.ಎನ್.ರಾಜಶೇಖರ್ ಗೆ ಮನವಿಯನ್ನು ಸಲ್ಲಿಸಿದರು. ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯನ್ನು ಮಟ್ಟಹಾಕಲು ಇಡೀ ವಿಶ್ವವೇ ಮುಂದಾಗಬೇಕು,

ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಪ್ರತಿಕಾರಕ್ಕೆ ಮುಂದಾಗಬೇಕು. ಇದಕ್ಕೆ ನಮ್ಮ ಬೆಂಬಲವಿದೆ ಎಂದು ಆಗ್ರಹಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments