Webdunia - Bharat's app for daily news and videos

Install App

ಪಾಕ್ ವಿರುದ್ಧ ಪ್ರತಿಕಾರಕ್ಕೆ ಆಗ್ರಹ

Webdunia
ಶನಿವಾರ, 16 ಫೆಬ್ರವರಿ 2019 (11:30 IST)
ಭಾರತೀಯ ವೀರ ಸೈನಿಕರ ಮೇಲೆ ಪಾಕಿಸ್ತಾನಿ ಉಗ್ರ ಸಂಘಟನೆಯ ದಾಳಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿವೆ.

ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವಣ್ಣದೇವರ ಮಠದಿಂದ ತಾಲೂಕು ಕಚೇರಿವರೆಗೂ ಉಗ್ರರ ವಿರುದ್ಧ ಪ್ರತಿಭಟನಾ ರ್ಯಾಲಿಯನ್ನು ಭಾರತೀಯ ಕಿಸಾನ್ ಸಂಘ ಹಾಗೂ ಸಂಘ ಪರಿವಾರದವರು ನಡೆಸಿದರು. ವೀರಯೋಧರ ಹುತಾತ್ಮರ ಆತ್ಮಕ್ಕೆ ಶಾಂತಿ ಸಿಗಲೆಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

 ಮೆರವಣಿಗೆ ನಡೆಸಿ ಮೌನಾಚರಣೆಯನ್ನು ಪದಾಧಿಕಾರಿಗಳು ಕೈಗೊಂಡರು. ನೆಲಮಂಗಲ ತಾಲೂಕು ತಹಶೀಲ್ದಾರ್ ಕೆ.ಎನ್.ರಾಜಶೇಖರ್ ಗೆ ಮನವಿಯನ್ನು ಸಲ್ಲಿಸಿದರು. ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯನ್ನು ಮಟ್ಟಹಾಕಲು ಇಡೀ ವಿಶ್ವವೇ ಮುಂದಾಗಬೇಕು,

ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಪ್ರತಿಕಾರಕ್ಕೆ ಮುಂದಾಗಬೇಕು. ಇದಕ್ಕೆ ನಮ್ಮ ಬೆಂಬಲವಿದೆ ಎಂದು ಆಗ್ರಹಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments