Webdunia - Bharat's app for daily news and videos

Install App

1 ಕೋಟಿ ಲಂಚಕ್ಕೆ ಬೇಡಿಕೆ: ಸಿಸಿಬಿ ಸಬ್ಇನ್ಸಪೆಕ್ಟರ್ ಸಸ್ಪೆಂಡ್

Webdunia
ಶನಿವಾರ, 12 ಜನವರಿ 2019 (17:12 IST)
ಜನರಿಗೆ ಮೋಸ ಮಾಡಿದ್ದ ಕಂಪನಿ ಬಳಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಸಿಬಿಯ ಸಬ್ಇನ್ಸ್ಪೆಕ್ಟರ್ ಮತ್ತು ಮುಖ್ಯಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಿಸಿಬಿಯ ಸಂಘಟಿತ ಅಪರಾಧ ದಳದ(ಓಸಿಡ್ಲ್ಯೂ)ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ ಅವರನ್ನು ಅಮಾನತ್ತುಗೊಳಿಸಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್  ಆದೇಶ ಹೊರಡಿಸಿದ್ದಾರೆ.

ತಿಂಗಳಿಗೆ ಅಧಿಕ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಸುಮಾರು 65 ಕೋಟಿ ಹೂಡಿಕೆ ಮಾಡಿಸಿಕೊಂಡಿದ್ದ ಜಯನಗರದಲ್ಲಿ ಕಚೇರಿ ಹೊಂದಿದ್ದ ಎಐಎಂಎಂಎಸ್ ಕಂಪನಿ ಸಾವಿರಾರು ಮಂದಿಗೆ ವಂಚನೆ ನಡೆಸಿತ್ತು.
ಸಂಬಂಧ ಬಂದ ದೂರುಗಳಿಂದ ಮಾಹಿತಿ ಪಡೆದು ವಿಚಾರಣೆ ನೆಪದಲ್ಲಿ ಎಐಎಂಎಂಎಸ್ ಕಂಪನಿಯವರ ಬಳಿ ಸಬ್ ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ 1 ಕೋಟಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 35 ಲಕ್ಷ ಹಣ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸತ್ಯಾ ಸತ್ಯತೆ ಪರಿಶೀಲಿಸಿದ ಡಿಸಿಪಿ ಗಿರೀಶ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಾಬೀತಾಗಿದ್ದರಿಂದ  ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಇಬ್ಬರನ್ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಮುಂದಿನ ಸುದ್ದಿ
Show comments