Webdunia - Bharat's app for daily news and videos

Install App

ಎ ಸಿ ಕಚೇರಿ ಸ್ಥಾಪನೆಗೆ ಆಗ್ರಹ: 6 ವರ್ಷಗಳಿಂದ ಬೇಡಿಕೆ

Webdunia
ಗುರುವಾರ, 22 ನವೆಂಬರ್ 2018 (15:27 IST)
ಆ ತಾಲೂಕು ಕೇಂದ್ರದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಸ್ಥಾಪನೆ ಮಾಡಬೇಕು. ಹೀಗಂತ ಆರು ವರ್ಷಗಳಿಂದ ಒತ್ತಾಯಿಸುತ್ತಾ ಬರಲಾಗುತ್ತಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಎ.ಸಿ ಕಚೇರಿ ಸ್ಥಾಪನೆಗೆ ಆಗ್ರಹ ಮಾಡುವಂತೆ ಬಲವಾದ ಧ್ವನಿ ಕೇಳಿಬರುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹೇಳಿಕೆ ನೀಡಿದ್ದು,
ಎ.ಸಿ ಕಚೇರಿ ಸ್ಥಾಪನೆಗೆ ಕಳೆದ 6 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ.  ಹಲವು ಬಾರಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಗಿತ್ತು. ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಪ್ರತಿಭಟನಾಕಾರರನ್ನು ಮನವೊಲಿಸಿದ್ದರು.
ಸಿ.ಎಂ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ಬಗ್ಗೆ ಮಾಹಿತಿ ನೀಡಿದ್ದರು.  ಆದರೆ ಬೇಡಿಕೆಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.

ಜನವರಿ 1 ರ ಒಳಗಾಗಿ ಎ.ಸಿ ಕಚೇರಿ ನಿರ್ಮಾಣವಾಗಬೇಕು. ರೈತರ ಎಲ್ಲಾ ಕೆಲಸಗಳು ಎ.ಸಿ‌ ವ್ಯಾಪ್ತಿಗೆ ಬರುವುದರಿಂದ ಬಾಗೇವಾಡಿಯಲ್ಲಿ ಎ.ಸಿ‌ ಕಚೇರಿ‌ ನಿರ್ಮಾಣವಾಗಬೇಕು. ಸಣ್ಣ ಪುಟ್ಟ ಕೆಲಸಗಳಿಗೆ ದೂರದ ವಿಜಯಪುರಕ್ಕೆ ಪ್ರಯಾಣಿಸಬೇಕಾದ ಸಂಕಷ್ಟ ಎದುರಾಗಿದೆ. ಎಸಿ ಕಚೇರಿ  ನಿರ್ಮಾಣವಾಗದಿದ್ದರೆ ಜಿಲ್ಲಾ ರೈತ ಸಂಘ ಹಾಗೂ ತಾಲೂಕು ಮಠಾಧೀಶರ ಸಮಕ್ಷಮದಲ್ಲಿ ಧರಣಿ ನಡೆಸಬೇಕಾಗುತ್ತದೆ ಎಂದು ಅವರು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments