Webdunia - Bharat's app for daily news and videos

Install App

ಆ ಊರಲ್ಲಿ ಕಿರಾಣಿ ಅಂಗಡಿಗಳಿಗಿಂತ ಮದ್ಯದ ಅಂಗಡಿಗಳೇ ಹೆಚ್ಚಂತೆ... ಸಿಟ್ಟಿಗೆದ್ದ ಮಹಿಳೆಯರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 4 ಆಗಸ್ಟ್ 2018 (16:39 IST)
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಡಲಸಂಗ ಗ್ರಾಮದಲ್ಲಿ ಕಿರಾಣಿ ಅಂಗಡಿಗಳ ಸಂಖ್ಯೆಗಿಂತ ಸರಾಯಿ ಅಂಗಡಿಗಳೇ ಹೆಚ್ಚು ಇವೆ. ಹೀಗಾಗಿ ಅಕ್ರಮ ಸರಾಯಿ ಅಂಗಡಿಗಳು ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ಮಹಿಳೆಯರು ಗ್ರಾಮ ಪಂಚಾಯಿತಿಯ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ.
 
ಗ್ರಾಮದಲ್ಲಿ ರಾಜಾರೋಷವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಸರಾಯಿ ಸೇವನೆಯಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದ್ದು, ಹಲವಾರು ಜನ ಸಾವನ್ನಪ್ಪಿದ್ದಾರೆ.  ಸರಾಯಿ ಕುಡಿದು ಸಾಲ ಮಾಡಿ ಸಾಲದ ಕಿರಿಕಿರಿ  ತಾಳದೆ ಮತ್ತಿನ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಾರೆ.

ಸರಾಯಿ ಮಾರಾಟ ಬಂದ್ ಮಾಡುವಂತೆ ಸಂಬಂಧಿಸಿದ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಸಹ ಯಾವುದೇ ಪ್ರಯೋಜನವಾಗಿಲ್ಲಾ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments