Webdunia - Bharat's app for daily news and videos

Install App

ಆ ಊರಲ್ಲಿ ಕಿರಾಣಿ ಅಂಗಡಿಗಳಿಗಿಂತ ಮದ್ಯದ ಅಂಗಡಿಗಳೇ ಹೆಚ್ಚಂತೆ... ಸಿಟ್ಟಿಗೆದ್ದ ಮಹಿಳೆಯರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 4 ಆಗಸ್ಟ್ 2018 (16:39 IST)
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಡಲಸಂಗ ಗ್ರಾಮದಲ್ಲಿ ಕಿರಾಣಿ ಅಂಗಡಿಗಳ ಸಂಖ್ಯೆಗಿಂತ ಸರಾಯಿ ಅಂಗಡಿಗಳೇ ಹೆಚ್ಚು ಇವೆ. ಹೀಗಾಗಿ ಅಕ್ರಮ ಸರಾಯಿ ಅಂಗಡಿಗಳು ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ಮಹಿಳೆಯರು ಗ್ರಾಮ ಪಂಚಾಯಿತಿಯ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ.
 
ಗ್ರಾಮದಲ್ಲಿ ರಾಜಾರೋಷವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಸರಾಯಿ ಸೇವನೆಯಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದ್ದು, ಹಲವಾರು ಜನ ಸಾವನ್ನಪ್ಪಿದ್ದಾರೆ.  ಸರಾಯಿ ಕುಡಿದು ಸಾಲ ಮಾಡಿ ಸಾಲದ ಕಿರಿಕಿರಿ  ತಾಳದೆ ಮತ್ತಿನ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಾರೆ.

ಸರಾಯಿ ಮಾರಾಟ ಬಂದ್ ಮಾಡುವಂತೆ ಸಂಬಂಧಿಸಿದ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಸಹ ಯಾವುದೇ ಪ್ರಯೋಜನವಾಗಿಲ್ಲಾ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments