Webdunia - Bharat's app for daily news and videos

Install App

ಮೀಸಲಾತಿಗೆ ವಿವಿಧ ಸಮುದಾಯಗಳ ಬೇಡಿಕೆ; ಈ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಬುಧವಾರ, 10 ಫೆಬ್ರವರಿ 2021 (11:41 IST)
ಬೆಂಗಳೂರು : ಮೀಸಲಾತಿಗೆ ವಿವಿಧ ಸಮುದಾಯಗಳ ಬೇಡಿಕೆಯಿಡುತ್ತಿರುವ ಹಿನ್ನಲೆಯಲ್ಲಿ ಇದೀಗ ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಗೆ ಎಷ್ಟು ಸಾಧ್ಯವೋ ಅಷ್ಟು ಯತ್ನ ನಡೆಸುವೆ. ಕಾನೂನು ಚೌಕಟ್ಟಿನಲ್ಲಿ ಬರುವುದೆಲ್ಲವನ್ನ ಮಾಡುವೆ. ಈಗಾಗಲೇ ಕಾನೂನು ತಜ್ಞರು, ಪ್ರಮುಖರ ಜತೆ ಚರ್ಚೆ ನಡೆಸಿದ್ದೇವೆ. ಸಂವಿಧಾನದ ಚೌಕಟ್ಟಲ್ಲಿ ಏನ್ ಮಾಡಬೇಕು ಮಾಡೋಣ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments