Webdunia - Bharat's app for daily news and videos

Install App

ವಿ ಸೋಮಣ್ಣ ವಜಾ ಗೊಳಿಸುವಂತೆ ಆಗ್ರಹ.!

Webdunia
ಗುರುವಾರ, 27 ಅಕ್ಟೋಬರ್ 2022 (19:24 IST)
ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಹಗಾಊ ವಸತಿ ಸಚಿವರಾದ ವಿ. ಸೋಮಣ್ಣ ಅವರಿಗೆ ಮನವಿ ಕೊಡಲು ಬಂದ ಮಹಿಳೆಗೆ ಕಪಾಳಮೊಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಖಂಡಿಸಿ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪ್ರಚಾರ ಸಮೀಸಿ ಕಾರ್ಯಕರ್ತರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ನೀಡುವುದಕ್ಕೆ ರೇಸ್ ಕೋರ್ಸ್‌ನ ಸಿಎಂ ನಿವಾಸಕ್ಕೆ ಆಗಮಿಸಿ ಮನವಿಯನ್ನ ಮಾಡಿಕೊಂಡ್ರು,  ಪರಿಶಿಷ್ಟ ಜನಾಂಗಕ್ಕೆ ಸೇರಿದ ಕಡು ಬಡವ ಮಹಿಳೆ ಮೇಲೆ ತಾಳ್ಮಾಯನ್ನ ಕಳೆದುಕೊಂಡು ಮಹಿಳೆ ಅಂತಾ ನೋಡದೆ ಕಪಾಳಮೊಕ್ಷ ಮಾಡಿ ಹಲ್ಲೆ ಮಾಡಿದ್ದಾರೆ. ವಸತಿ ಸಚಿವರಾದವರು ಜನತೆಯ ಕಷ್ಟಗಳನ್ನ ಆಲಿಸುವುದನ್ನು ಬಿಟ್ಟು ಹಲ್ಲೆ ಮಾಡುವುದಕ್ಕೆ ಮುಂದಾಗಿರುವ ಕಾಂಗ್ರೆಸ್ ಖಂಡಿಸುತ್ತೆ. ಮುಖ್ಯಮಂತ್ರಿಗಳೆ ಕೂಡಲೇ ಸಚಿವರನ್ನ ರಾಜೀನಾಮೆ ತೆಗೆದುಕೊಳ್ಳಬೇಕು, ಹಾಗೂ ಬರುವ ೨೦೧೩ರ ಚುನಾವಣೆಯಲ್ಲಿ ಜನತೆಯು ಬಿಜೆಪಿಗೆ ತಕ್ಕ ಪಾಠವನ್ನ ಕಲಿಸುತ್ತದೆ. ಅಂತಾ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೆ ಮನವಿ ನೀಡುವುದರ ಮೂಲಕ ಎಚ್ಚರಿಕೆ ನೀಡಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments