Webdunia - Bharat's app for daily news and videos

Install App

ನಾಮಧಾರಿಗೆ ‘ಕೈ’ ಟಿಕೆಟ್ ನೀಡುವಂತೆ ಆಗ್ರಹ

Webdunia
ಶುಕ್ರವಾರ, 31 ಮಾರ್ಚ್ 2023 (18:48 IST)
ಉತ್ತರ ಕನ್ನಡದಲ್ಲಿ 2-3 ಕ್ಷೇತ್ರಗಳಲ್ಲಿ ನಾಮಧಾರಿ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ನಾಮಧಾರಿ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಮಧಾರಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯವನ್ನು ಕಡೆಗಣಿಸದೇ ಕಾಂಗ್ರೆಸ್​ ಟಿಕೆಟ್ ನೀಡುವಂತೆ ಶ್ರೀಗಳು ಒತ್ತಾಯಿಸಿದ್ದಾರೆ.. ಮಾಜಿ ಸಚಿವ R.V ದೇಶಪಾಂಡೆ ವಿರುದ್ಧ ಪ್ರಣವನಾಂದ ಸ್ವಾಮಿ ಆಕ್ರೋಶ ಹೊರಹಾಕಿದ್ದು, R.V ದೇಶಪಾಂಡೆ ರಾಜಕೀಯವಾಗಿ ಸಮುದಾಯವನ್ನ ಮುಗಿಸುವ ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.
 
ಹಿಂದುಳಿದ ನಾಮಧಾರಿಗಳನ್ನ ತುಳಿದು ಮೇಲ್ವರ್ಗದವರಿಗೆ ಮಣೆ ಹಾಕುತ್ತಿದ್ದಾರೆ‌.. ಈ ಬಾರಿ ಕಾಂಗ್ರೆಸ್​​ ಟಿಕೆಟ್ ನೀಡದಿದ್ದಲ್ಲಿ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಬೇಕಾಗುತ್ತದೆ‌ ಎಂದು ಪ್ರಣವಾನಂದ ಸ್ವಾಮಿಗಳು ಎಚ್ಚರಿಸಿದ್ದಾರೆ.. ಈ ವಿಚಾರವಾಗಿ ಶ್ರೀಗಳು ಈಗಾಗಲೇ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗೆ ಸ್ವಾಮೀಜಿ ತಯಾರಿ ನಡೆಸಿದ್ದು, ಕಾಂಗ್ರೆಸ್ ಟಿಕೆಟ್ ನೀಡದೆ ಹೋದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments