Webdunia - Bharat's app for daily news and videos

Install App

ಹೋರಾಟಗಾರರ ಕೇಸ್ ವಾಪಸ್‌ ಪಡೆಯುವಂತೆ ಆಗ್ರಹ

Webdunia
ಶನಿವಾರ, 30 ಡಿಸೆಂಬರ್ 2023 (18:00 IST)
ಆಂಗ್ಲ ನಾಮಫಲಕದ ವಿರುದ್ಧ ಸಮರ ಸಾರಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷಟಿ.ಎ.ನಾರಾಯಣಗೌಡ ಸೇರಿ 53 ಮಂದಿ ವಿರುದ್ಧ ಎಫ್‌ಐಅರ್‌ ದಾಖಲಿಸಿ ಬಂಧಿಸಲಾಗಿದೆ. ಕನ್ನಡ ನಾಡು, ನೆಲ, ಜಲ ಹಾಗೂ ರೈತರ ಪರವಾಗಿ ದಶಕಗಳಿಂದ ಹೋರಾಟ ನಡೆಸಿದ ನಾಡಿನ ಸಾವಿರಾರು ಕನ್ನಡಪರ, ರೈತರ ಪರ ಹೋರಾಟಗಾರರ ವಿರುದ್ಧ ರಾಜ್ಯಾದ್ಯಂತ ದಾಖಲಾಗಿರುವ ಪ್ರಕರಣಗಳನ್ನ ಹಿಂಪಡೆಯುವಂತೆ ಕರವೆ ಕಾರ್ಯಕರ್ತರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments