Webdunia - Bharat's app for daily news and videos

Install App

ಮೈಸೂರಿನಲ್ಲಿ ಹಿಂದೂ ದೇವಾಲಯ ನೆಲಸಮ

Webdunia
ಭಾನುವಾರ, 12 ಸೆಪ್ಟಂಬರ್ 2021 (19:56 IST)
ಮೈಸೂರಿನಲ್ಲಿ ಹಿಂದೂ ದೇವಾಲಯ ನೆಲಸಮ ಮಾಡಿದಕ್ಕೆ ಜಿಲ್ಲಾಡಳಿತ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,   
ಜಿಲ್ಲಾಡಳಿತ, ನಂಜನಗೂಡಿನಲ್ಲಿ ಮಹದೇವಮ್ಮ ದೇವಸ್ಥಾನವನ್ನು ಎಲ್ಲರೂ ಮಲಗಿದ್ದಾಗ ಕಳ್ಳರಂತೆ ಒಡಿಯುತ್ತಿರಾ...? ಅನಾನೂಕುಲ ಆದ್ರೆ ಜನರ ಸಲಹೆ ಪಡೆದು ಸ್ಥಳಾಂತರ ಮಾಡಿ. ಅದು ಬಿಟ್ಟು ಎಲ್ಲರೂ ಮಲಗಿದ್ದಾಗ ಏಕಾಏಕಿ ದೇವಸ್ಥಾನ ಕೆಡವಿದ್ರೆ ಹೇಗೆ.? 2009 ರಲ್ಲಿ ಸುಪ್ರೀಂಕೋರ್ಟ್ ರಸ್ತೆ, ಪುಟ್ ಪಾತ್ ಮೇಲಿದ್ದ ದೇವಸ್ಥಾನ, ಚರ್ಚ್, ಮಸೀದಿ ತೆರವು ಮಾಡಿ ಅಂತ ಆದೇಶಿಸಿದೆ. ಹೀಗಿರುವಾಗ ದೇವರಾಜ ಅರಸ್ ರಸ್ತೆಯಲ್ಲಿರೋ ದರ್ಗಾವನ್ನು ಏಕೆ ತೆರವು ಮಾಡಿಲ್ಲ? ಮೈಸೂರಿನ ಕ್ಯಾತಮಾರನ ಹಳ್ಳಿಯಲ್ಲಿ ಮಸೀದಿ ತಲೆ ಎತ್ತಲು ಹೇಗೆ ಬಿಟ್ಡಿದ್ದೀರಾ.? ನಿಮಗೆ ಬರೀ ಹಿಂದೂ ದೇವಾಲಯಗಳು ಮಾತ್ರನಾ ಕಾಣ್ತಿರೋದು..? ಪ್ರಾರ್ಥನಾ ಮಾಡುವ ಚರ್ಚ್, ಮಸೀದಿ ನೆಲಸಮ ಮಾಡಬಹುದು, ಆದ್ರೆ, ದೇವಸ್ತಾನದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿರುತ್ತೆ.. ಸುಖಾಸುಮ್ಮನೆ ನೆಲಸಮ ಮಾಡಲು ಆಗಲ್ಲ ಎಂದಿದ್ದಾರೆ. ನಮ್ಮ ಧಾರ್ಮಿಕ ಭಾವನೆಗೆ ನೋವಾದಾಗ ನಮಗೂ ಕೋಪ ಬರುತ್ತೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments