Webdunia - Bharat's app for daily news and videos

Install App

ರಾಮಾಯಣ ಕುರಿತಾದ ನಾಟಕ ಪ್ರದರ್ಶನ ವೇಳೆ ಜೀವಂತ ಹಂದಿಯನ್ನು ಕೊಂದು ಸೇವಿಸಿದ ರಾಕ್ಷಸ ಪಾತ್ರದಾರಿ

Sampriya
ಮಂಗಳವಾರ, 3 ಡಿಸೆಂಬರ್ 2024 (17:27 IST)
Photo Courtesy X
ಒಡಿಶಾ: ರಾಮಾಯಣ ಕುರಿತಾದ ನಾಟಕ ಪ್ರದರ್ಶನದ ವೇಳೆ ರಾಕ್ಷಸ ಪಾತ್ರದಾರಿಯೊಬ್ಬ ವೇದಿಕೆಯಲ್ಲಿಯೇ ಜೀವಂತ ಹಂದಿಯನ್ನು ಕೊಂದು ಅದರ ಹೊಟ್ಟೆಯನ್ನು ಸೀಳಿ ಹಸಿ ಮಾಂಸವನ್ನು ತಿಂದಿರುವ ಘಟನೆ ಒಡಿಶಾದ ಬಹರಾಂ‍ಪುರ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ನವೆಂಬರ್ 24ರಂದು ಬಹರಾಂ‍ಪುರದ ಹಿಂಜಿ ಪೊಲೀಸ್ ಠಾಣೆಯ ರಾಲಾಬ್ ಎಂಬ ಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ರಾಕ್ಷಸ ಪಾತ್ರ ಮಾಡಿದ ಭೀಮಾಂಧರ್ ಗೌಡಾ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಲಾಬ್ ಹಳ್ಳಿಯ ಗ್ರಾಮಸ್ಥರು ಕಂಜೈನಾಲ್ ಯಾತ್ರಾ ಪ್ರಯುಕ್ತ ಗ್ರಾಮದಲ್ಲಿ ರಾಮಾಯಣಕ್ಕೆ ಸಂಬಂಧಿಸಿದ ನಾಟಕ ಆಯೋಜಿಸಿದ್ದರು. ಈ ವೇಳೆ ರಾಕ್ಷಸ ಪಾತ್ರಧಾರಿ ಭೀಮಾಂಧರ್ ಗೌಡಾ ಹಾಗೂ ಆತನ ಕೆಲ ಸಹಚರರು ಸಭಿಕರ ಮನ ಸೆಳೆಯುವ ಉದ್ದೇಶದಿಂದ ಕತ್ತಿಯಿಂದ ಹಂದಿಯನ್ನು ಕೊಂದು ಕ್ರೌರ್ಯ ಮೆರೆದಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ಜೀವಂತ ಹಾವುಗಳನ್ನು ಪ್ರದರ್ಶಿಸಿ ಅನೇಕರಿಗೆ ಭಯ ಹುಟ್ಟಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments