Webdunia - Bharat's app for daily news and videos

Install App

ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಶಕ್ತಿ ಪ್ರದರ್ಶನ

Webdunia
ಸೋಮವಾರ, 6 ಮಾರ್ಚ್ 2023 (20:19 IST)
ರಾಜ್ಯ ಬಿಜೆಪಿ ನಾಯಕರು ವಿಜಯ ಸಂಕಲ್ಪ ರಥಯಾತ್ರೆ ಪ್ರಾರಂಭಿಸಿದ್ದು, ಇಂದು  ಬೆಂಗಳೂರಿನ ಬಸವನಗುಡಿಯಲ್ಲಿ 
 ವಿಜಯ ಸಂಕಲ್ಪ ರಥಯಾತ್ರೆ ಅದ್ಧೂರಿಯಾಗಿ ನಡೆದಿದೆ. ಚನ್ನಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ನಾಯಕರು ರೋಡ್​ಶೋ ಮಾಡಿದ್ದಾರೆ.ಬಸವನಗುಡಿಯ ಗವಿಗಂಗಾಧರೇಶ್ವರ ದೇವಸ್ಥಾನ ದಿಂದ ದೊಡ್ಡ ಗಣಪತಿ ದೇವಸ್ಥಾನದ ವರೆಗೂ ರಥಯಾತ್ರೆ ಮೂಲಕ ಬಿಜೆಪಿ ನಾಯಕರು CM  ಬೊಮ್ಮಾಯಿ ಮತಯಾಚನೆ ಮಾಡಿದ್ರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಅಶ್ವಥ್ ನಾರಾಯಣ್, ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ, ಸಂಸದ ಪಿಸಿ ಮೋಹನ್ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್.ಸೇರಿ ಹಲವರು ಭಾಗಿಆಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments