Webdunia - Bharat's app for daily news and videos

Install App

ನಗರದಲ್ಲಿ ಬಿಸಿಲು-ಮಳೆಯಿಂದಾಗಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಳ

Webdunia
ಗುರುವಾರ, 13 ಜುಲೈ 2023 (16:52 IST)
ನಗರದಲ್ಲಿ ಬಿಸಿಲು-ಮಳೆಯಿಂದಾಗಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.ಈ ತಿಂಗಳು 11 ದಿನಗಳಲ್ಲಿ 178 ಮಂದಿಗೆ ಡೆಂಗಿ ಜ್ವರ ದೃಢವಾಗಿದೆ.ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 3,565 ಮಂದಿ ಡೆಂಗಿ ಶಂಕಿತರನ್ನು ಗುರುತಿಸಲಾಗಿದೆ.ಅವರಲ್ಲಿ 1,009 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.
 
ಬೆಂಗಳೂರಿನಲ್ಲಿ 14 ಮಂದಿಯಲ್ಲಿ ಈವರೆಗೆ ಜ್ವರ ದೃಢಪಟ್ಟಿದೆ.ನಗರದಲ್ಲಿ ಈವರೆಗೆ ವರದಿಯಾದ ಡೆಂಗಿ ಪ್ರಕರಣಗಳ ಒಟ್ಟು ಸಂಖ್ಯೆ 919ಕ್ಕೆ ಏರಿಕೆಯಾಗಿದೆ.ನಿನ್ನೆ ಡೆಂಗೀ ಜ್ವರದಿಂದ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾವಾನಾಪ್ಪಿದ್ದಾನೆ.ಬಿಸಿಲು ಮಳೆಯಿಂದಾಗಿ ಡೆಂಗಿ ಪ್ರಕರಣಗಳು ಹೆಚ್ಚಾಗಿದೆ.ಕೆಲವೆಡೆ ಮಳೆ ನೀರು ಹಾಗೇ ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಳವಾಗಿದೆ.ಈಡಿಸ್ ಎಂಬ ಸೊಳ್ಳೆ ಕಡಿತವೇ ಈ ಜ್ವರಕ್ಕೆ ಕಾರಣವಾಗಿದೆ.ಮಳೆ ನೀರು ಸಂಗ್ರಹವಾಗುವ ವಾಹನಗಳ ಚಕ್ರಗಳು, ತೆಂಗಿನ ಚಿಪ್ಪುಗಳನ್ನು ವಿಲೇವಾರಿ ಮಾಡುವುದೇ ಇದಕ್ಕೆ ಪರಿಹಾರವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments