Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯು ಪ್ರಕರಣ- ಆರೋಗ್ಯ ಸಚಿವರ ಸಭೆ

Webdunia
ಗುರುವಾರ, 7 ಸೆಪ್ಟಂಬರ್ 2023 (15:04 IST)
ಸಿಲಿಕಾನ್ ಸಿಟಿಯಲ್ಲಿ  ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ.ಆರೋಗ್ಯ ಸಚಿವ ದಿನೇಶ್ ಗುಂಡ್ ರಾವ್ ಅವರಿಂದ ಆರೋಗ್ಯಾಧಿಕಾರಿಗಳ  ಸಭೆ ನಡೆಸಲಾಗಿದೆ.
 
ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಲಾಗಿದ್ದು,ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯದ ಚರ್ಚೆ ನಡೆಸಲಾಗಿದೆ.ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯ ಆರೋಗ್ಯ ಅಧಿಕಾರಿಗಳು ಬಾಗಿಯಾಗಿದ್ದಾರೆ.
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೊಗ್ಯ ಸಚಿವ ದಿನೇಶ್ ಗುಂಡುರಾವ್ ಸಭೆ ನಡೆಸಿದ್ದು,ಬೆಂಗಳೂರು ಸೇರಿದಂತೆ   ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ‌‌
 
ಬಿಬಿಎಂಪಿ ಅಲ್ಲಿ  ಡೆಂಘೀ ಅಬ್ಬರ ನೋಡೋದಾದ್ರೆ
 
ಕಳೆದ ಜನವರಿಯಿಂದ ಸೆಪ್ಟೆಂಬರ್ 7 ನೇ ದಿನಾಂಕದವರೆಗೂ  4926 ಡೆಂಘಿ ಪ್ರಕರಣ ಪತ್ತೆಯಾಗಿದೆ.
 
ಡೆಂಘೀ ವಲಯವಾರು ಪ್ರಕರಣ
 
ಬೊಮ್ಮನಹಳ್ಳಿ  272
ದಾಸರಹಳ್ಳಿ 73
ಬೆಂಗಳೂರು ಪೂರ್ವ ವಲಯ 1218
ಮಹದೇವಪುರ 875
ಆರ್ ಆರ್ ನಗರ 457
ಬೆಂಗಳೂರು ದಕ್ಷಿಣ 1003
ಬೆಂಗಳೂರು ಪಶ್ಚಿಮ 635
ಯಲಹಂಕ 393
 
ಒಟ್ಟೂ 4926 ಡೆಂಘೀ ಪ್ರಕರಣ ಬೆಂಗಳೂರಿನಲ್ಲಿ ಸ್ಫೋಟಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments