Webdunia - Bharat's app for daily news and videos

Install App

ಡೆಂಗ್ಯೂ ಜ್ವರ ಹೆಚ್ಚಳ ಕಾರಣ: ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

Krishnaveni K
ಬುಧವಾರ, 3 ಜುಲೈ 2024 (11:11 IST)
Photo Credit: X
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಜ್ವರ ಹಾವಳಿ ಜೋರಾಗಿದೆ. ಪ್ರತೀ ಗಂಟೆಗೆ ಎರಡು ಮಂದಿಯಂತೆ ಡೆಂಗ್ಯೂ ಪೀಡಿತರಾಗುತ್ತಿದ್ದಾರೆ. ಹೀಗಾಗಿ ಪ್ಲೇಟ್ ಲೆಟ್ ಗೂ ಬೇಡಿಕೆ ಹೆಚ್ಚಾಗಿದೆ.

ಡೆಂಗ್ಯೂ ಪೀಡಿತರು ಮುಖ್ಯವಾಗಿ ರಕ್ತದಲ್ಲಿ ಪ್ಲೇಟ್ ಲೆಟ್ ಗಳ ಸಂಖ್ಯೆ ಕೊರತೆಯಿಂದ ಬಳಲುತ್ತಾರೆ. ರಕ್ತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ಲೇಟ್ ಲೆಟ್ ಗಳು ಇಲ್ಲದೇ ಹೋದರೆ ಮಾರಣಾಂತಿಕವಾಗಬಹುದು. ಹೀಗಾಗಿ ಇದಕ್ಕೆ ತುರ್ತು ಚಿಕಿತ್ಸೆಯ ಅಗತ್ಯವಿರುತ್ತದೆ.

ಆದರೆ ಮಳೆ ಬಿದ್ದ ಮೇಲೆ ಡೆಂಗ್ಯೂ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಬೆಂಗಳೂರಿಗರ ಆತಂಕ ಹೆಚ್ಚಿಸಿದೆ. ರೋಗ ನಿರೋಧಕ ಶಕ್ತಿ ಮರಳಬೇಕೆಂದರೆ ಪ್ಲೇಟ್ ಲೆಟ್ ಗಳ ಸಂಖ್ಯೆ ಹೆಚ್ಚಾಗಬೇಕು. ಹೀಗಾಗಿ ಬ್ಲಡ್ ಬ್ಯಾಂಕ್ ಗಳಲ್ಲಿ ಪ್ಲೇಟ್ ಲೆಟ್ ಗಳಿಗೆ ಬೇಡಿಕೆ ಹೆಚ್ಚಾಗಿದೆ.

ಪ್ರತಿನಿತ್ಯ 50 ರಿಂದ 60 ಯೂನಿಟ್ ಪ್ಲೇಟ್ ಲೆಟ್ ಗಳಿಗೆ ಬೇಡಿಕೆ ಕಂಡುಬರುತ್ತಿದೆ. ಹೀಗಾಗಿ ದಾನಿಗಳಿಂದ ರಕ್ತ ಸಂಗ್ರಹಿಸಿ ಪ್ಲೇಟ್ ಲೆಟ್ ಗೆ ವ್ಯವಸ್ಥೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ಆದಷ್ಟು ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಿ ಎಂದು ಕರೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments