Webdunia - Bharat's app for daily news and videos

Install App

ಪ್ರವಾಹ ಪೀಡಿತ ಕೊಡವರಿಗೆ ಈಗ ಮತ್ತೊಂದು ಭೀತಿ!

Webdunia
ಸೋಮವಾರ, 27 ಆಗಸ್ಟ್ 2018 (10:45 IST)
ಕೊಡಗು: ಜಲ ಪ್ರಳಯದಿಂದಾಗಿ ಮನೆ ಮಠ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿರುವ ಕೊಡವ ಜನರಿಗೆ ಇದೀಗ ಮತ್ತೊಂದು ಭೀತಿ ಶುರುವಾಗಿದೆ.

ಪ್ರವಾಹದ ನಂತರ ಸಾಮಾನ್ಯವಾಗಿ ಬರುವ ಖಾಯಿಲೆ ಭೀತಿ ಇಲ್ಲಿನ ಜನರಿಗೆ ಈಗ ಶುರುವಾಗಿದೆ. ಅದರಲ್ಲೂ ವಿಶೇಷವಾಗಿ ಡೆಂಘೀ ಜ್ವರ ಹರಡುವ ಸೊಳ್ಳೆಗಳು ಪತ್ತೆಯಾಗಿದ್ದು, ಪ್ರಾಣಾಂತಿಕ ಡೆಂಘೀ ಜ್ವರದ ಭೀತಿ ಸಂತ್ರಸ್ತರಿಗೆ ಆವರಿಸಿದೆ.

ಹೀಗಾಗಿ ನಿರಾಶ್ರಿತರ ಶಿಬಿರದಲ್ಲಿರುವ ಮತ್ತು ಇತರರಿಗೆ ಯಾವುದೇ ಆರೋಗ್ಯ ತೊಂದರೆಯಾಗದಂತೆ ಅಗತ್ಯ ಮುನ್ನಚ್ಚರಿಕೆಗಳನ್ನು ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಕೈಗೊಳ್ಳುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಸುಂಕ ವಿಧಿಸಿ 8 ಗಂಟೆಯಾಗಿದೆಯಷ್ಟೇ ನೋಡ್ತಿರಿ ಏನ್ಮಾಡ್ತೀನಿ: ಟ್ರಂಪ್ ಮತ್ತೆ ಬೆದರಿಕೆ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments