Webdunia - Bharat's app for daily news and videos

Install App

ಪ್ರವಾಹ ಪೀಡಿತ ಕೊಡವರಿಗೆ ಈಗ ಮತ್ತೊಂದು ಭೀತಿ!

Webdunia
ಸೋಮವಾರ, 27 ಆಗಸ್ಟ್ 2018 (10:45 IST)
ಕೊಡಗು: ಜಲ ಪ್ರಳಯದಿಂದಾಗಿ ಮನೆ ಮಠ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿರುವ ಕೊಡವ ಜನರಿಗೆ ಇದೀಗ ಮತ್ತೊಂದು ಭೀತಿ ಶುರುವಾಗಿದೆ.

ಪ್ರವಾಹದ ನಂತರ ಸಾಮಾನ್ಯವಾಗಿ ಬರುವ ಖಾಯಿಲೆ ಭೀತಿ ಇಲ್ಲಿನ ಜನರಿಗೆ ಈಗ ಶುರುವಾಗಿದೆ. ಅದರಲ್ಲೂ ವಿಶೇಷವಾಗಿ ಡೆಂಘೀ ಜ್ವರ ಹರಡುವ ಸೊಳ್ಳೆಗಳು ಪತ್ತೆಯಾಗಿದ್ದು, ಪ್ರಾಣಾಂತಿಕ ಡೆಂಘೀ ಜ್ವರದ ಭೀತಿ ಸಂತ್ರಸ್ತರಿಗೆ ಆವರಿಸಿದೆ.

ಹೀಗಾಗಿ ನಿರಾಶ್ರಿತರ ಶಿಬಿರದಲ್ಲಿರುವ ಮತ್ತು ಇತರರಿಗೆ ಯಾವುದೇ ಆರೋಗ್ಯ ತೊಂದರೆಯಾಗದಂತೆ ಅಗತ್ಯ ಮುನ್ನಚ್ಚರಿಕೆಗಳನ್ನು ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಕೈಗೊಳ್ಳುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments