Webdunia - Bharat's app for daily news and videos

Install App

ಆರೋಗ್ಯ ಸುಧಾರಣೆಗೆ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಅನಾವರಣ: ದಿನೇಶ್ ಗುಂಡೂರಾವ್

Webdunia
ಶುಕ್ರವಾರ, 8 ಸೆಪ್ಟಂಬರ್ 2023 (07:26 IST)
ಬೆಂಗಳೂರು: ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ನಗರದಲ್ಲಿ ಜುಲೈನಲ್ಲಿ 1649, ಆಗಸ್ಟ್ನಲ್ಲಿ 1589, ಸೆಪ್ಟಂಬರ್ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮುಖ್ಯವಾಗಿ ಮಳೆಯಾಗಿ ನೀರು ನಿಂತ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಿರುವುದರಿಂದ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ.

ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಸೂಚನೆ ನಿಡಲಾಗಿದೆ. ಅಲ್ಲದೇ ಎಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments