Webdunia - Bharat's app for daily news and videos

Install App

ದಲಿತ ಸಂಸದನಿಗೆ ಪ್ರವೇಶ ನಿರಾಕರಣೆ: ಈ ಸ್ವಾಮೀಜಿ ಮಾಡಿದ್ದು ಅದ್ಭುತ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:51 IST)
ಬಿಜೆಪಿ ಸಂಸದರೊಬ್ಬರು ದಲಿತ ಅನ್ನೋ ಕಾರಣಕ್ಕೆ ಗ್ರಾಮಕ್ಕೆ ಪ್ರವೇಶ ನೀಡದ ಗ್ರಾಮಕ್ಕೆ ಈ ಸ್ವಾಮೀಜಿ ತೆರಳುತ್ತಿದ್ದಾರೆ.

ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿಗೆ ಪಾವಗಡ ತಾಲೂಕಿನ ಪಮ್ಮೆನಳ್ಳಿ ಗ್ರಾಮದ ಗೊಲ್ಲರಹಟ್ಟಿಗೆ ಪ್ರವೇಶ ನಿರಾಕರಿಸಲಾಗಿತ್ತು. ಗ್ರಾಮದ ಹೊರಗಡೆ ಕಾದು ಕುಳಿತು ಅಧಿಕಾರಿಗಳು ವಾಪಸ್ಸಾದ ನಂತ್ರ ಸಂಸದ್ರು ವಾಪಸ್ಸಾಗಿದ್ದರು.

ಮೂಢ ನಂಬಿಕೆ ವಿರುದ್ಧ ಸದಾ ಹೋರಾಟ ಮಾಡುತ್ತಾ ಬಂದಿರೋ ಮುರುಘಮಠದ  ಮುರುಘ ಶರಣರು ಎರಡೂ ಸಮುದಾಯದ ಮುಖಂಡರನ್ನು ಒಂದುಗೂಡಿಸಿ ಸಾಮರಸ್ಯಸ ಸಾಧಿಸುವ ನಿಟ್ಟಿನಲ್ಲಿ  ಬಾನುವಾರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ .

ಕಾಡುಗೊಲ್ಲ ಸಮುದಾಯದದಲ್ಲಿ ಇನ್ನೂ ಜೀವಂತವಾಗಿರೋ ಮೂಢ ನಂಬಿಕೆಗಳನ್ನ ತೊಲಗಿಸ ಬೇಕಾಗಿದೆ. ಅದಕ್ಕಾಗಿ  ಉಭಯ ಸಮುದಾಯದಗಳ ಸಹಕಾರದೊಂದಿಗೆ ನಮ್ಮ ನಡಿಗೆ ಸೌಹಾರ್ದತೆ ಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅಂತ ಚಿತ್ರದುರ್ಗದ ಮುರುಘ ಶರಣರು ಚಿತ್ರದುರ್ಗದ ಶ್ರಿ ಮಠದಲ್ಲಿ ಹೇಳಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments