ಹೊಸ ಮೈಲ್ಲಿಗಲ್ಲು ಸಾಧಿಸಿದ ಇಂಧನ ಇಲಾಖೆ

Webdunia
ಗುರುವಾರ, 13 ಜುಲೈ 2023 (19:40 IST)
ಬೆಂಗಳೂರು-ಗೃಹಜ್ಯೋತಿ ಯೋಜನೆ  ಅರ್ಜಿ ಆರಂಭ ಆಗಿ ಕೇವಲ 17 ದಿನಗಳಲ್ಲಿ  ಒಂದು ಕೋಟಿ ನೋಂದಣಿಯಾಗಿದೆ.ಅತ್ಯಂತ ವೇಗದಲ್ಲಿ ರಾಜ್ಯದ ಜನರಿಗೆ ಗೃಹಜ್ಯೋತಿ ಯೋಜನೆ ತಲುಪುತ್ತಿದೆ.ದಿನದಿಂದ ‌ದಿನಕ್ಕೆ‌ ಅರ್ಜಿದಾರರ‌ ಸಂಖ್ಯೆ ಏರಿಕೆ ಆಗ್ತಿದೆ.ಒಟ್ಟು 10,635,340 ಜನರಿಂದ ಅರ್ಜಿ ಸಲ್ಲಿಕೆಯಾಗಿದೆ.ನೆನ್ನೆಕ್ಕಿಂತ ಇಂದು‌ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕ್ಕೆ  ಮಾಡಿದ್ದಾರೆ 
 
ಇನ್ನು ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ನೊಂದಣಿ ಆಗಿದೆ ಎಂದು ನೋಡುವುದಾದರೆ
 
 ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 43,46,613 ಗ್ರಾಹಕರಿಂದ ಅರ್ಜಿ ಸಲ್ಲಿಕೆ‌ಯಾಗಿದೆ.ಚೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು  16,09,594 ಜನರಿಂದ ಅರ್ಜಿ ಸಲ್ಲಿಕೆಯಾಗಿದೆ.ಜೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 11,39,147ಲಕ್ಷ ಜನರಿಂದ ಅರ್ಜಿ ಸಲ್ಲಿಕೆಯಾಗಿದೆ.ಹೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 22,78,255ಲಕ್ಷ ಗ್ರಾಹಕರಿಂದ‌ ಅರ್ಜಿ ಸಲ್ಲಿಕೆಯಾಗಿದೆ.ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 12,06,217ಲಕ್ಷ ಗ್ರಾಹಕರಿಂದ ಅರ್ಜಿ ಸಲ್ಲಿಕೆಯಾಗಿದೆ.HRECS ವ್ಯಾಪ್ತಿಯಲ್ಲಿ ಒಟ್ಟು 55,514 ಜನರಿಂದ ಅರ್ಜಿ ಸಲ್ಲಿಕೆಯಾಗಿದೆ.ಇನ್ನು ಒಟ್ಟು ರಾಜ್ಯಾದ್ಯಂತ 1,೦6,35,340 ಗ್ರಾಹಕರಿಂದ ಅರ್ಜಿ ನೊಂದಣಿಯಾಗಿದೆ.
 
ಇಂದು ಕೂಡ ಹೆಚ್ಚಿನ‌ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆ ಸಾದ್ಯತೆ ಇದೆ.ಗೃಹಜ್ಯೋತಿ ಯೋಜನೆ ಜುಲೈ ೧ ರಿಂದ  ಅನ್ವಯ  ಆಗಿರುವ ಹಿನ್ನೆಲೆ ಜುಲೈ ತಿಂಗಳ ಉಚಿತ ವಿದ್ಯುತ್ ಗೆ ಜುಲೈ25 ನೋಂದಣಿಯ ಕೊನೆಯ ದಿನಾಂಕವಾಗಿದೆ.ಜುಲೈ 25 ರ ನಂತರ ನೊಂದಣಿ ಮಾಡಿಸಿದ್ದಲ್ಲಿ ಆಗಸ್ಟ್ ತಿಂಗಳ ಬಿಲ್ ಅನ್ನು ಸೆಪ್ಟೆಂಬರ್ ಅಲ್ಲಿ ಪಡೆಯಬಹುದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments