Webdunia - Bharat's app for daily news and videos

Install App

ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆ ಸಮ್ಮತಿಸಿಲ್ಲ- ಸಚಿವ ಸುರೇಶ್ ಕುಮಾರ್ ಮಾಹಿತಿ

Webdunia
ಶುಕ್ರವಾರ, 12 ಮಾರ್ಚ್ 2021 (12:08 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಿನ್ನಲೆಯಲ್ಲಿ 1ರಿಂದ 5ನೇ ತರಗತಿ ಆರಂಭಿಸಲು ಅನುಮತಿ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆ ಸಮ್ಮತಿಸಿಲ್ಲ. ಕೆಲ ಖಾಸಗಿ ಶಾಲೆಗಳು ಸರ್ಕಾರದ ಆದೇಶ ಮೀರಿದೆ. 1 ರಿಂದ 6ನೇ ಕ್ಲಾಸ್ ನಡೆಸುತ್ತಿರುವ ಮಾಹಿತಿ ಇದೆ. ಇಂಥ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ.

ಕ್ಲಾಸ್ ನಡೆಸುತ್ತಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆದೇಶ ಮೀರಿ ಶಾಲೆಗಳು ನಿರ್ಧಾರ ಮಾಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments