Webdunia - Bharat's app for daily news and videos

Install App

ಜನರ ಸಮಸ್ಯೆ ಆಲಿಸಲು ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ಓಪನ್ ಮಾಡಿದ ಗೃಹ ಇಲಾಖೆ

Webdunia
ಬುಧವಾರ, 3 ಜುಲೈ 2019 (09:40 IST)
ಬೆಂಗಳೂರು : ಜನರು ತಮ್ಮ ಸಮಸ್ಯೆಯನ್ನು ಮುಕ್ತವಾಗಿ ತಿಳಿಸುವ ಸಲುವಾಗಿ ದೇಶದಲ್ಲಿ ಇದೇ ಮೊದಲ ಬಾರಿಗೆ ಗೃಹ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ಓಪನ್ ಮಾಡಿದೆ.



ಜನರು ತಮ್ಮ ಸುತ್ತ ನಡೆಯುತ್ತಿರುವ ಅಕ್ರಮ ಚಟುವಟಿಕೆ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಸಮಸ್ಯೆ ಬಗ್ಗೆ ಪೊಲೀಸ್​ ಠಾಣೆಗೆ ಬಂದು ದೂರು ನೀಡಲು ಹಿಂಜರಿಯುತ್ತಿರುವ ಕಾರಣ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ಟ್ವಿಟರ್, ಶೇರ್​ಚಾಟ್​ನಲ್ಲಿ ಗೃಹ ಇಲಾಖೆ ಖಾತೆ ತೆರೆದಿದ್ದು, ಜನರು ಇಲ್ಲಿ ಮುಕ್ತವಾಗಿ ದೂರು ನೀಡಲು ಅವಕಾಶ ಮಾಡಿಕೊಟ್ಟಿದೆ.


ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಇಂತಹ ಒಂದು ನೂತನ ಪ್ರಯತ್ನವನ್ನು ಆರಂಭಿಸಿದ್ದು, ಇದರಲ್ಲಿ ಜನರ ಸಮಸ್ಯೆಗಳನ್ನು ಆಲಿಸುವುದು ಮಾತ್ರವಲ್ಲ ಅಧಿಕಾರಿಗಳು ಸಮಸ್ಯೆಗೆ ಪರಿಹಾರವನ್ನು ಕೂಡ ಸೂಚಿಸಲಿದ್ದಾರಂತೆ. ಅಲ್ಲದೇ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ನಡೆದ ಜನಪರ ಚಟುವಟಿಕಗೆಳು, ಅಪರಾಧ, ಸಂಚಾರ ದಟ್ಟಣೆ ತಡೆಗಟ್ಟಲು ಕೈಗೊಂಡ ಕ್ರಮಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಜನರಿಗೆ ಗೃಹ ಇಲಾಖೆ ಮಾಹಿತಿ ಒದಗಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments