Webdunia - Bharat's app for daily news and videos

Install App

ರಾಜ್ಯದಲ್ಲಿನ ರಸ್ತೆ ದುರಸ್ತಿಗೆ ಮುಂದಾದ ಲೋಕೋಪಯೋಗಿ ಇಲಾಖೆ

Webdunia
ಸೋಮವಾರ, 17 ಜನವರಿ 2022 (20:08 IST)
ಮಳೆ ಹಾಗೂ ಪ್ರವಾಹದಿಂದ ರಾಜ್ಯದ ರಸ್ತೆಗಳು ಹಾನಿಗೊಳಗಾಗಿದ್ದು, ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ 310 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ರಸ್ತೆ ಹಾಗೂ ಮೂಲಸೌಕರ್ಯಗಳು ಸೇರಿ ಸುಮಾರು 7 ಸಾವಿರ ಕಿ.ಮೀ. ರಸ್ತೆ ಹಾಳಾಗಿದೆ. ಅದರಲ್ಲಿ 4850 ಕಿಮೀ. ಜಿಲ್ಲೆಯೊಳಗಿನ ರಸ್ತೆಗಳಾದರೆ, 2236 ಕಿ.ಮೀ ರಾಜ್ಯದ ಹೆದ್ದಾರಿ
1500ಕ್ಕೂ ಅಧಿಕ ಸೇತುವೆಗಳು ಕೊಚ್ಚಿಹೋಗಿವೆ. ಇದೀಗ ಇದರ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಮುಂದಾಗಿದೆ. ಈ ದುರಸ್ತಿಗೆ ಸುಮಾರು 730 ಕೋಟಿ. ರೂ. ಗಳ ಅಗತ್ಯವಿದೆ.
ಉತ್ತರ ವಲಯಕ್ಕೆ 230 ಕೋಟಿ ರೂ. ಕೇಂದ್ರ ವಲಯಕ್ಕೆ 38 ಲಫಟೊ ರೂ. ಈಶಾನ್ಯಕ್ಕೆ 15 ಕೋಟಿ ರೂ. ದಕ್ಷಿಣ ವಲಯಕ್ಕೆ 45 ಕೋಟಿ ರೂ. ಮಂಜೂರು ಮಾಡಿದರು. ಒಟ್ಟು ಕಾರ್ಯಗತಗೊಂಡಿರುವ 766 ಯೋಜನೆಗಳಿಗೆ 310 ಕೋಟಿ ರೂ. ಮಂಜೂರು ಮಾಡಿದರು.
ಇನ್ನು ಹಾನಿಗೊಳಗಾದ ಕರಾವಳಿ ಪ್ರದೇಶದ ಸೇತುವೆಗಳ ಕಾಮಗಾರಿಗೆ ಬಜೆಟ್ ನಲ್ಲಿ ಮೀಸಲಿಟ್ಟ 200 ಕೋಟಿ ರೂ. ಎಂದು ವರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments