Webdunia - Bharat's app for daily news and videos

Install App

ಖಾಸಗಿ ‌ಸಾರಿಗೆ ಬಂದ್ ಘೋಷಣೆ ಹಿನ್ನೆಲೆ ಜುಲೈ 24 ರಂದು ಸಭೆ ಕರೆದ ಸಾರಿಗೆ ಇಲಾಖೆ

Webdunia
ಶನಿವಾರ, 22 ಜುಲೈ 2023 (18:54 IST)
27 ರಂದು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ಬಸ್ ಅಸೋಸಿಯೇಷನ್ ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆ ಜುಲೈ 24 ರಂದು ಬೆಳಗ್ಗೆ 11 ಗಂಟೆಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಲಿದೆ.ಶಾಂತಿನಗರದ ಆರ್ ಟಿ ಓ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು,ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಮತ್ತು ಖಾಸಗಿ ಬಸ್ ಗಳ ಮಾಲೀಕರು ಹಾಗೂ ಚಾಲಕರಿಗೆ ಸಭೆಗೆ ಆಹ್ವಾನ ಮಾಡಲಾಗಿದೆ.
 
35 ಖಾಸಗಿ ಚಾಲಕರ ಸಂಘಟನೆಗಳ ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ.ಶಕ್ತಿ ಯೋಜನೆ ಜಾರಿ ಇಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಖಾಸಗಿ ಬಸ್‌ ಮಾಲೀಕರು ಬಹಳಷ್ಟು ತೊಂದರೆಗೆ ಸಿಲುಕಿದ್ದಾರೆ.ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಬಸ್‌, ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments