Webdunia - Bharat's app for daily news and videos

Install App

ಸಾರಿಗೆ ಇಲಾಖೆಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯ ಕ್ರಮ

Webdunia
ಮಂಗಳವಾರ, 31 ಮೇ 2022 (19:56 IST)
ವಿಶ್ವ ತಂಬಾಕು ರಹಿತ ದಿನಾಚರಣೆ" ಕಾರ್ಯ ಕ್ರಮವನ್ನು ರಾಜ್ಯ ತಂಬಾಕು ನಿಯಂತ್ರಣ ಮಂಡಳಿ, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ರಸ್ತೆ  ಸಾರಿಗೆ .ನಿಗಮದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಂಬಾಕು, ಪಾನ್ ಮಸಾಲ, ಸಿಗರೇಟ್ ಸೇವನೆಯಿಂದ ಪರಿಸರ ಮತ್ತು ಮಾನವರಲ್ಲಿ ಉಂಟಾಗುವ ದುಷ್ಪರಿಣಾಮವನ್ನು ತಡೆಗಟ್ಟಲು ಅರಿವು ಮೂಡಿಸುವಂತಹ ಛಾಯಾ ಚಿತ್ರಗಳನ್ನು ಪ್ರದರ್ಶಿಸುವುದರ ಜೊತೆಗೆ ವಿಡಿಯೋ ಮತ್ತು ಆಡಿಯೋಗಳ ಮಾಹಿತಿಯನ್ನು ಬಸ್ ನಿಲ್ದಾಣದಲ್ಲಿ ಒದಗಿಸಿರುವ ಮಾನಿಟರ್ಗಳಲ್ಲಿ ಪ್ರದರ್ಶಿಸಲಾಯಿತು . ಹಾಗೂ ಸಂಸ್ಥೆಯ ಎಲ್ಲಾ ಸಾರ್ವಜನಿಕ ಸ್ಥಳಗಳ  ಆವರಣಗಳಲ್ಲಿ ‘ಧೂಮಪಾನ ನಿಷೇಧಿಸಿದೆ’ಎಂಬ ಫಲಕಗಳನ್ನು ಈಗಾಗಲೇ ಪ್ರದರ್ಶಿಸಲಾಗಿದ್ದು, ಉಲ್ಲಂಘಿಸದ್ದಲ್ಲಿ ರೂ.200/- ದಂಡವನ್ನು ವಿಧಿಸಲಾಗುತ್ತಿದ್ದು, 2021-22ನೇ ಸಾಲಿನಲ್ಲಿ ‌ನಿಗಮದ ವ್ಯಾಪ್ತಿಯಲ್ಲಿ ರೂ.1,27,560.00/- ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಸಾರಿಗೆ ನಿಗಮ ಮಾಹೀತಿ ನೀಡಿತು ಇನ್ನೂ ಈ ಕಾರ್ಯಕ್ರಮದಲ್ಲಿ ಶ್ರೀ, ಅನಿಲ್ ಕುಮಾರ್ ಎಂ,ಉಪ ಮುಖ್ಯ ಯಾಂತ್ರಿಕ ಅಭಿಯಂತರರು ಹಾಗೂ ಶ್ರೀ, ಚಂದ್ರಶೇಖರ್ ಹೆಚ್.ಸಿ, ವಿಭಾಗೀಯ ನಿಯಂತ್ರಣಾಧಿಕಾರಿ, ಸೇರಿದಂತೆ ಹಲವು  ಅಧಿಕಾರಿಗಳು ಉಪಸ್ಥಿತರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments