Webdunia - Bharat's app for daily news and videos

Install App

ದ್ವೇಷದ ಭಾಷಣ ಮಾಡೋರನ್ನು ಗಡಿಪಾರು ಮಾಡಿ : ಖಾದರ್

Webdunia
ಮಂಗಳವಾರ, 31 ಜನವರಿ 2023 (11:40 IST)
ಮಂಗಳೂರು : ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments