Webdunia - Bharat's app for daily news and videos

Install App

ದ್ವೇಷದ ಭಾಷಣ ಮಾಡೋರನ್ನು ಗಡಿಪಾರು ಮಾಡಿ : ಖಾದರ್

Webdunia
ಮಂಗಳವಾರ, 31 ಜನವರಿ 2023 (11:40 IST)
ಮಂಗಳೂರು : ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments