ದ್ವೇಷದ ಭಾಷಣ ಮಾಡೋರನ್ನು ಗಡಿಪಾರು ಮಾಡಿ : ಖಾದರ್

Webdunia
ಮಂಗಳವಾರ, 31 ಜನವರಿ 2023 (11:40 IST)
ಮಂಗಳೂರು : ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments