Webdunia - Bharat's app for daily news and videos

Install App

ಉಪ ಮುಖ್ಯಮಂತ್ರಿಗಳಿಗೆ ನೂತನ ಕಮೀಷನರ್ ಬಿ.ದಯಾನಂದ್ ರಿಂದ ಧನ್ಯವಾದ

Webdunia
ಬುಧವಾರ, 31 ಮೇ 2023 (19:03 IST)
ಬೆಂಗಳೂರು ನಗರ ಜಾಗತಿಕವಾದ ನಗರ‌ .ಪೊಲೀಸ್ ವ್ಯವಸ್ಥೆ ಕೂಡ ಹಿಂದಿನಿಂದ ನಡೆದುಕೊಂಡು ಬಂದಿದೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ನೂತನ ಕಮೀಷನರ್ ಬಿ.ದಯಾನಂದ್ ಧನ್ಯವಾದ ತಿಳಿಸಿದ್ದಾರೆ.
 
ಪೊಲೀಸರ ಮೇಲೆ ಅಪಾರವಾದ ನಂಬಿಕೆಯಿದೆ.ಅ ನಂಬಿಕೆಯನ್ನ ಉಳಿಸಿಕೊಳ್ಳುವ ಎಲ್ಲಾ ಪ್ರಯತ್ನ ಮಾಡುತ್ತೇವೆ.ಬೆಂಗಳೂರು ನಗರ ನಾನು ಹುಟ್ಟಿ ಬೆಳೆದ ಸ್ಥಳ.ಈ ನಗರದ ಪೊಲೀಸ್ ವ್ಯವಸ್ದೆಯನ್ನ ಹತ್ತಿರದಿಂದ ನೊಡಿದ್ದೇನೆ.ಇಲ್ಲಿ ಬಹಳಷ್ಟು ಚಾಲೆಂಜ್ ಗಳಿದ್ದಾವೆ.ನನ್ನ ಎಲ್ಲಾ ಅಧಿಕಾರಿಗಳನ್ನ ಗಣನೆಗೆ ತೆಗೆದುಕೊಂಡು ಉತ್ತಮ ಕೆಲಸ ನಿರ್ವಹಿಸುತ್ತೇನೆ.ಬದಲಾವಣೆ ಜಗದ ನಿಯಮ ಹಳೆ ಕಮೀಷನರ್ ಗಳು ಸಾಕಷ್ಟು ಕೆಲಸ ಮಾಡಿದ್ದಾರೆ.ನಾನು ಕೂಡ ಅದನ್ನೆ ಮುಂದುವರೆಸುತ್ತೇನೆ.ತಂತ್ರಜ್ಞಾನದ ಬಳಕೆ ಕ್ರೈಂ ಕಂಟ್ರೋಲ್ ಬಗ್ಗೆ ಕೂಡ ನಾನು ಗಮನ ಹರಿಸುತ್ತೇನೆ ಎಂದು ನೂತನ ಕಮೀಷನರ್ ಬಿ.ದಯಾನಂದ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments