Webdunia - Bharat's app for daily news and videos

Install App

ಎಂಇಎಸ್ ಮುಖಂಡರಿಗೆ ಡಿಸಿ ಜಯರಾಂ ವಾರ್ನಿಂಗ್

Webdunia
ಶನಿವಾರ, 20 ಮೇ 2017 (14:46 IST)
ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮಾತ್ರ ಇರುವುದಿಲ್ಲ. ಯಾವ ಭಾಷೆಯಲ್ಲಿ ನಾನು ಮಾತನಾಡಬೇಕು ಎನ್ನುವ ಬಗ್ಗೆ ನನಗೆ ಪಾಠ ಹೇಳ್ಬೇಡಿ ಎಂದು ಜಿಲ್ಲಾಧಿಕಾರಿ ಜಯರಾಂ ಎಂಇಎಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
 
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಷಾ ರಾಜಕಾರಣ ಮಾಡಿದ ಎಂಇಎಸ್ ಮುಖಂಡರಿಗೆ ತಾಕೀತು ಮಾಡಿದ ಜಿಲ್ಲಾಧಿಕಾರಿ ಜಯರಾಮ್, ನಾನು ಕರ್ನಾಟಕ ಸರಕಾರದ ಅಧಿಕಾರಿ. ಕರ್ನಾಟಕದ ಹಿತ ಕಾಪಾಡುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 
 
ಸಭೆಯಲ್ಲಿ ಎದ್ದು ನಿಂತು ಮಾತನಾಡಿದ ಎಂಇಎಸ್ ಮುಖಂಡ ಕಿರಣ್ ಠಾಕೂರ್ ನಾವು ಕರ್ನಾಟಕಕ್ಕೆ ನೀರು ನೀಡುತ್ತಿದೆ ಎಂದಾಗ ನೀರು ಬಿಡುತ್ತಿರುವುದು ನೀವಲ್ಲ. ಮಹಾರಾಷ್ಟ್ರ ಸರಕಾರ ಎಂದು ತಿರುಗೇಟು ನೀಡಿದರು. 
 
ಮೊದಲು ನಾವೆಲ್ಲಾ ಕರ್ನಾಟಕದವರು ನಂತರ ಭಾರತೀಯರು ಎನ್ನುವ ಭಾವನೆ ಎಲ್ಲರಲ್ಲಿ ಬರಬೇಕು ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಮನವಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments