Webdunia - Bharat's app for daily news and videos

Install App

ಅವರೋಹಣ ಮಾಡದ ಧ್ವಜ: ಗ್ರಾಮಸ್ಥರ ಆಕ್ರೋಶ

Webdunia
ಸೋಮವಾರ, 28 ಜನವರಿ 2019 (18:02 IST)
ಗಣರಾಜ್ಯೋತ್ಸವ ದಿನಕಳೆದರೂ ಧ್ವಜ ಕಂಬದಿಂದ ಧ್ವಜವನ್ನು ಇಳಿಸದ ಘಟನೆ ನಡೆದಿದೆ. 
 
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಲಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ ಧ್ವಜಾರೋಹಣವನ್ನು ಅಲ್ಲಿನ ಸಿಬ್ಬಂದಿ ನೆರವೇರಿಸಿದ್ದರು. ಆದರೆ ಆ ಬಳಿಕ ಅಲ್ಲಿನ ಸಿಬ್ಬಂದಿಯೇ ಪತ್ತೆಯಾಗಿದ್ದಾರೆ.

ಧ್ವಜ ಇಳಿಸಬೇಕಾದ ಸಮಯ ಮುಗಿದರೂ ಸಿಬ್ಬಂದಿ ಧ್ವಜವನ್ನು ಕೆಳಕ್ಕೆ ಇಳಿಸಿಲ್ಲ. ಮರುದಿನವೂ ರಾಷ್ಟ್ರಧ್ವಜ ಹಾರಾಟ ನಡೆಸುತ್ತಿದೆ. ಹೀಗಾಗಿ ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments