Webdunia - Bharat's app for daily news and videos

Install App

ನಾಲ್ವರ ಸಾವಿಗೆ ಕಾರಣವಾದ ಸೈಟ್ ಮೇಲಿನ ಆಸೆ?

Webdunia
ಮಂಗಳವಾರ, 13 ನವೆಂಬರ್ 2018 (19:42 IST)
ಹಣಕಾಸಿನ ಸಮಸ್ಯೆಯಿಂದಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ವಿಷಯ ತನಿಖೆಯಿಂದ ಬಯಲಾಗಿದೆ.
ಬೆಂಗಳೂರಿನ ವಿದ್ಯಾರಣ್ಯಪುರ ದೊಡ್ಡಬೊಮ್ಮಸಂದ್ರದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವುದು ಹಣಕಾಸಿನ ವಿಚಾರದಿಂದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.

ಆರು ವರ್ಷದ ಪುತ್ರಿ ಸೋನಿಕಾ ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೋಷಕರೊಂದಿಗೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಸುಧಾರಾಣಿ ಹಣಕಾಸಿನ ವ್ಯವಹಾರ ನಡೆಸುತ್ತಿದ್ದಳು. 

ಸುಧಾರಾಣಿ ನಿವೇಶನ ಖರೀದಿಸಲು ೨೫ ಲಕ್ಷ ಹಣ ನೀಡಿದ್ದ ವ್ಯಕ್ತಿಯು  ಮೃತಪಟ್ಟಿದ್ದನು. ಹೀಗಾಗಿ ಹಣಕಾಸಿನ ಸಮಸ್ಯೆಯಲ್ಲಿ ಮುಳುಗಿದ ಸುಧಾರಾಣಿ,  ಡೆತ್ನೋಟ್ಬರೆದಿಟ್ಟು ಮಗಳನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುಧಾರಾಣಿ ಸಾವಿಗೂ ಮುನ್ನ ಅವಳ ತಂದೆ- ತಾಯಿರೂ ಸಾವಿಗೆ ಶರಣಾಗಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments